Latest

ಯಲ್ಲಾಪುರದ ಕಿರವತ್ತಿ ಚೆಕ್ ಪೋಸ್ಟ್ ನಲ್ಲಿ 1.20 ಲಕ್ಷ ಹಣ ಅಧಿಕಾರಿಗಳ ವಶಕ್ಕೆ

ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರ ಮುಂಡಗೋಡ ,ಶಿರಸಿಗಳಲ್ಲಿ ಚುನಾವಣೆ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ ,ಅಷ್ಟೇ ಭರ್ಜರಿಯಾಗಿ ಅಕ್ರಮವಾಗಿ ಸಾಗಿಸುವ ಚುನಾವಣೆ ಪ್ರಯುಕ್ತ ಹಲವು ರೀತಿಯಲ್ಲಿ ಜನರಿಗೆ ಹಂಚಲು ವಸ್ತುಗಳು ಮತ್ತು ಹಣಗಳು ಸಾಗಿಸುವುದು ಸಾಮಾನ್ಯವಾಗಿದೆ, ಅವುಗಳನ್ನು ತಡೆಗಟ್ಟಲು ಚುನಾವಣಾ ಆಯೋಗದವರು ಆಯಾ ಜಾಗದಲ್ಲಿ ಚೆಕ್ ಪೋಸ್ಟ್ ನಿರ್ಮಿಸಿದ್ದು ನಿನ್ನೆ ಕಿರವತ್ತಿ ಚೆಕ್ ಪೋಸ್ಟ್ ನಲ್ಲಿ ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ,bಅರವಿಂದ ಬೇವಿನಗಿಡದ ,ಎಸ್ ಎಸ್ ಟಿ ತಂಡದ ಅಧಿಕಾರಿ ಇವರು ಉಲ್ಲೇಖಿತ ಪತ್ರದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಚೆಕ್ ಪೋಸ್ಟ್ ನಲ್ಲಿ ದಿನಾಂಕ 28 – 03 – 2024 ರಂದು ಮದ್ಯಾನ 03 ಗಂಟೆಯ ಸುಮಾರು ಶ್ರೀ ವಿಶ್ವನಾಥ ಲೊಕ್ಕಯ್ಯ ಶೆಟ್ಟಿ ಇವರು ಪ್ರಯಾಣಿಸುತ್ತಿದ್ದ ವಾಹನ ಸಂಖ್ಯೆ MH 14 JR 9755 ವಾಹನವು ಪುಣೆಯಿಂದ ಉಡುಪಿಗೆ ಹೋಗುವ ಸಮಯದಲ್ಲಿ ಸದರಿ ವಾಹನವನ್ನು ಕರ್ತವ್ಯ ನಿರತ ಎಸ್ ಎಸ್ ಟಿ ತಂಡದವರು ಮತ್ತು ಪೊಲೀಸ್ ಸಿಬ್ಬಂದಿಗಳು ತಪಾಸಣೆ ನಡೆಸಲಾಗಿ 1.20.000-00 ರೂ ಗಳನ್ನು ಯಾವುದೇ ದಾಖಲೆಗಳಿಲ್ಲದ ನಗದು ದೊರಕಿದ್ದು ಅಧಿಕೃತ ದಾಖಲೆಗಳು ಪರಿಶೀಲನಾ ಸ್ಥಳದಲ್ಲಿ ಲಭ್ಯವಿಲ್ಲದ ಕಾರಣ ನಿಯಮಾನುಸಾರ ಮುಟ್ಟುಗೋಲು ಹಾಕಿಕೊಂಡಿರುವ ಬಗ್ಗೆ ಎಸ್ ಎಸ್ ಟಿ ತಂಡದವರು ಪಂಚನಾಮೆಯೊಂದಿಗೆ ಉಲ್ಲೇಖಿಸಿದ್ದಾರೆ .ಈ ಹಣವನ್ನು ಯಲ್ಲಾಪುರ ಉಪಖಜಾನೆಯಲ್ಲಿ ಇರಿಸಲಾಗಿದೆ ಎಂಬ ಮಾಹಿತಿಯನ್ನು ಮಾನ್ಯರ ಅವಗಾಹನೆಗಾಗಿ ಗೌರವ ಪೂರ್ವಕವಾಗಿ ಸಲ್ಲಿಸಿದೆ .

ವರದಿ: ಶ್ರೀಪಾದ್ ಎಸ್ ಏಚ್

ಭ್ರಷ್ಟರ ಬೇಟೆ

Recent Posts

ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಸಂಭ್ರಮ: ಯಶ್‌ ಬಳಗದ ಅದ್ಧೂರಿ ಆಗಮನ

ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…

60 minutes ago

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

1 day ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

1 day ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

1 day ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

1 day ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago