ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್ ಆಗಿದೆ. ನಮ್ಮಲ್ಲಿ 100 ರೂಪಾಯಿ ಹೆಚ್ಚಾದ್ರೆ ಮೋದಿ ಕಾರಣ ಅಂತಾರೆ. 10 ರೂಪಾಯಿ ಪೆಟ್ರೋಲ್ ಹೆಚ್ಚಾದ್ರೆ ಧಿಕ್ಕಾರ, ಧಿಕ್ಕಾರ ಮೋದಿಗೆ ಧಿಕ್ಕಾರ ಅಂತಾರೆ. ಹೋಗ್ರಾಪ್ಪಾ ಮಕ್ಕಳ ಹೋಗ್ರಿ, ಪಾಕಿಸ್ತಾನಕ್ಕೆ ಹೋಗಿ ಇರ್ರಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯತ್ನಾಳ್ ನಮ್ಮ ಗಾಂಧಿ ಮುತ್ಯಾ ಪಾಕಿಸ್ತಾನ ಮಾಡಿ ಕೊಟ್ಟಾನಲ್ಲ. ಹೋಗ್ರಿ ಮಕ್ಕಳ ಎಲ್ಲಾರೂ ಗೋಳೆ ಆಗಿ. ಒಂದು ಕಡೆಯಿಂದ ಹೋಗಿ ಪಾಕಿಸ್ತಾನದಲ್ಲಿ ಇರ್ರಿ. ನಾವೆಲ್ಲಾ ಹಿಂದೂಗಳು ಆರಾಮವಾಗಿ ಇರ್ತಿವಿ. ಅಂಬೇಡ್ಕರ್ ಆವಾಗ್ಲೆ ಹೇಳಿದ್ರು, ಪಾಕಿಸ್ತಾನ ಒಡೆಯಬೇಡಿ. ಒಡೆದು ಕೊಡುವುದಾದ್ರೆ ಇಲ್ಲಿಯವರೆನ್ನೆಲ್ಲಾ ಅಲ್ಲಿ ಕಳಿಸಿಬಿಡಿ ಅಂದ್ರು. ಅಲ್ಲಿಯ ಹಿಂದೂಗಳನ್ನೆಲ್ಲಾ ಇಲ್ಲಿ ತಂದು ಒಗೀರಿ.. ಭಾರತ ಸುರಕ್ಷಿತವಾಗಿರುತ್ತೆ. ಅವರೆಂದೂ ನಮ್ಮ ಜೊತೆ ಒಂದಾಗಿರೋದಿಲ್ಲ. ಅವರೆಲ್ಲಾ ನಮಗೆ ಕಾಫೀರರು ಅಂತಾರೆ. ಪಾಕಿಸ್ತಾನದವರು ಹೇಳ್ತಾರೆ ಕಾಫೀರ ಕೋ ಮಾರೆಂಗೆ.. ಕ್ಯಾ ಲೌಡಾ ಮಾರೆಂಗೆ ರೇ. ಘರ್ ಘರ್ ಮೇ ಶಿವಾಜಿ ಹೈ.. ಘರ್ ಮೆ ಮಹಾರಾಣಾ ಪ್ರತಾಪ ಪೈದಾ ಹೋರಹೆ ಹೈ ಹಿಂದುಸ್ತಾನ್ ಮೆ, ಪ್ರಧಾನ ಮಂತ್ರಿ ಮೋದಿ , ಛತ್ರಪತಿ ಶಿವಾಜಿ ಕಾ ಅವತಾರ್ ಹೈ ಎಂದು ಹೇಳಿದ್ದಾರೆ.
ಇನ್ನು ಮುಂದುವರೆದು ಮಾತನಾಡಿದ ಅವರು, ಮರಾಠ ಸಾಮ್ರಾಜ್ಯ ಅಂತ ಹೇಳಿದ್ರು. ವ್ಯವಸ್ಥಿತವಾಗಿ ಈ ಲೇಖಕರು ಏನಿದ್ದಾರಲ್ಲ. ಇವರು ಬಹಳ ಬದ್ಮಾಸ್ ಸೂ.. ಮಕ್ಕಳು ಹ್ಯಾಂಗ್ ಬೇಕೋ ಹಂಗ ಬರದಾರಾ.. ಇವರೆಲ್ಲಾ ಬುದ್ದಿಜೀವಿಗಳಂತ ಇವರು ನಾನು ಹೇಳಿದೆ, ಮಕ್ಕಳ ನೀವು ಲದ್ದಿಜೀವಿಗಳು ಅಂತ. ನಮ್ಮ ಕನ್ನಡ ಪುಸ್ತಕದಾಗ ಸ್ವಲ್ಪೇ.. ಗುಣವಂತನಾದ ಅಕ್ಬರ್, ಅಕ್ಬರ್ ದಿ ಗ್ರೇಟ್ ಅಂತ ಬರೆದ್ರು. ಅಕ್ಬರ್ ಮಾಡಿದ ದಬ್ಬಾಳಿಕೆ, ಲಕ್ಷಾಂತರ ಹಿಂದೂಗಳ ಕಗ್ಗೊಲೆ.. ಮತಾಂತರ ಮಾಡಿದ ಅಲ್ಲದೆ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ..ನಾವು ಉಳಿದಿದ್ದೇ ಮಹಾನ್ ಪುರುಷರಿಂದ. ಭಾರತ ಸಶಕ್ತವಾಗಲು ಮೋದಿ ಕಾರಣ ಎಂದು ಹೇಳಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…