Latest

ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್, ಹೋಗ್ರಾಪ್ಪಾ ಮಕ್ಕಳ ಹೋಗ್ರಿ, ಪಾಕಿಸ್ತಾನಕ್ಕೆ ಹೋಗಿ ಇರ್ರಿ- ಯತ್ನಾಳ್

ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್ ಆಗಿದೆ. ನಮ್ಮಲ್ಲಿ 100 ರೂಪಾಯಿ ಹೆಚ್ಚಾದ್ರೆ ಮೋದಿ ಕಾರಣ ಅಂತಾರೆ. 10 ರೂಪಾಯಿ ಪೆಟ್ರೋಲ್ ಹೆಚ್ಚಾದ್ರೆ ಧಿಕ್ಕಾರ, ಧಿಕ್ಕಾರ ಮೋದಿಗೆ ಧಿಕ್ಕಾರ ಅಂತಾರೆ. ಹೋಗ್ರಾಪ್ಪಾ ಮಕ್ಕಳ ಹೋಗ್ರಿ, ಪಾಕಿಸ್ತಾನಕ್ಕೆ ಹೋಗಿ ಇರ್ರಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯತ್ನಾಳ್ ನಮ್ಮ ಗಾಂಧಿ ಮುತ್ಯಾ ಪಾಕಿಸ್ತಾನ ಮಾಡಿ ಕೊಟ್ಟಾನಲ್ಲ. ಹೋಗ್ರಿ ಮಕ್ಕಳ ಎಲ್ಲಾರೂ ಗೋಳೆ ಆಗಿ. ಒಂದು ಕಡೆಯಿಂದ ಹೋಗಿ ಪಾಕಿಸ್ತಾನದಲ್ಲಿ ಇರ್ರಿ. ನಾವೆಲ್ಲಾ ಹಿಂದೂಗಳು ಆರಾಮವಾಗಿ ಇರ್ತಿವಿ. ಅಂಬೇಡ್ಕರ್ ಆವಾಗ್ಲೆ ಹೇಳಿದ್ರು, ಪಾಕಿಸ್ತಾನ ಒಡೆಯಬೇಡಿ. ಒಡೆದು ಕೊಡುವುದಾದ್ರೆ ಇಲ್ಲಿಯವರೆನ್ನೆಲ್ಲಾ ಅಲ್ಲಿ ಕಳಿಸಿಬಿಡಿ ಅಂದ್ರು‌. ಅಲ್ಲಿಯ ಹಿಂದೂಗಳನ್ನೆಲ್ಲಾ ಇಲ್ಲಿ ತಂದು ಒಗೀರಿ.. ಭಾರತ ಸುರಕ್ಷಿತವಾಗಿರುತ್ತೆ. ಅವರೆಂದೂ ನಮ್ಮ ಜೊತೆ ಒಂದಾಗಿರೋದಿಲ್ಲ. ಅವರೆಲ್ಲಾ ನಮಗೆ ಕಾಫೀರರು ಅಂತಾರೆ. ಪಾಕಿಸ್ತಾನದವರು ಹೇಳ್ತಾರೆ ಕಾಫೀರ ಕೋ ಮಾರೆಂಗೆ.. ಕ್ಯಾ ಲೌಡಾ ಮಾರೆಂಗೆ ರೇ. ಘರ್ ಘರ್ ಮೇ ಶಿವಾಜಿ ಹೈ.. ಘರ್ ಮೆ ಮಹಾರಾಣಾ ಪ್ರತಾಪ ಪೈದಾ ಹೋರಹೆ ಹೈ‌‌ ಹಿಂದುಸ್ತಾನ್ ಮೆ, ಪ್ರಧಾನ ಮಂತ್ರಿ ಮೋದಿ , ಛತ್ರಪತಿ ಶಿವಾಜಿ ಕಾ ಅವತಾರ್ ಹೈ ಎಂದು ಹೇಳಿದ್ದಾರೆ.
ಇನ್ನು ಮುಂದುವರೆದು ಮಾತನಾಡಿದ ಅವರು, ಮರಾಠ ಸಾಮ್ರಾಜ್ಯ ಅಂತ ಹೇಳಿದ್ರು. ವ್ಯವಸ್ಥಿತವಾಗಿ ಈ ಲೇಖಕರು ಏನಿದ್ದಾರಲ್ಲ. ಇವರು ಬಹಳ ಬದ್ಮಾಸ್ ಸೂ.. ಮಕ್ಕಳು ಹ್ಯಾಂಗ್ ಬೇಕೋ ಹಂಗ ಬರದಾರಾ.. ಇವರೆಲ್ಲಾ ಬುದ್ದಿಜೀವಿಗಳಂತ ಇವರು ನಾನು ಹೇಳಿದೆ, ಮಕ್ಕಳ ನೀವು ಲದ್ದಿಜೀವಿಗಳು ಅಂತ. ನಮ್ಮ ಕನ್ನಡ ಪುಸ್ತಕದಾಗ ಸ್ವಲ್ಪೇ.. ಗುಣವಂತನಾದ ಅಕ್ಬರ್, ಅಕ್ಬರ್ ದಿ ಗ್ರೇಟ್ ಅಂತ ಬರೆದ್ರು. ಅಕ್ಬರ್ ಮಾಡಿದ ದಬ್ಬಾಳಿಕೆ, ಲಕ್ಷಾಂತರ ಹಿಂದೂಗಳ ಕಗ್ಗೊಲೆ.. ಮತಾಂತರ ಮಾಡಿದ ಅಲ್ಲದೆ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ..ನಾವು ಉಳಿದಿದ್ದೇ ಮಹಾನ್ ಪುರುಷರಿಂದ‌. ಭಾರತ ಸಶಕ್ತವಾಗಲು ಮೋದಿ ಕಾರಣ ಎಂದು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

5 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

5 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

19 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

19 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

19 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

19 hours ago