Latest

ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್, ಹೋಗ್ರಾಪ್ಪಾ ಮಕ್ಕಳ ಹೋಗ್ರಿ, ಪಾಕಿಸ್ತಾನಕ್ಕೆ ಹೋಗಿ ಇರ್ರಿ- ಯತ್ನಾಳ್

ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್ ಆಗಿದೆ. ನಮ್ಮಲ್ಲಿ 100 ರೂಪಾಯಿ ಹೆಚ್ಚಾದ್ರೆ ಮೋದಿ ಕಾರಣ ಅಂತಾರೆ. 10 ರೂಪಾಯಿ ಪೆಟ್ರೋಲ್ ಹೆಚ್ಚಾದ್ರೆ ಧಿಕ್ಕಾರ, ಧಿಕ್ಕಾರ ಮೋದಿಗೆ ಧಿಕ್ಕಾರ ಅಂತಾರೆ. ಹೋಗ್ರಾಪ್ಪಾ ಮಕ್ಕಳ ಹೋಗ್ರಿ, ಪಾಕಿಸ್ತಾನಕ್ಕೆ ಹೋಗಿ ಇರ್ರಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯತ್ನಾಳ್ ನಮ್ಮ ಗಾಂಧಿ ಮುತ್ಯಾ ಪಾಕಿಸ್ತಾನ ಮಾಡಿ ಕೊಟ್ಟಾನಲ್ಲ. ಹೋಗ್ರಿ ಮಕ್ಕಳ ಎಲ್ಲಾರೂ ಗೋಳೆ ಆಗಿ. ಒಂದು ಕಡೆಯಿಂದ ಹೋಗಿ ಪಾಕಿಸ್ತಾನದಲ್ಲಿ ಇರ್ರಿ. ನಾವೆಲ್ಲಾ ಹಿಂದೂಗಳು ಆರಾಮವಾಗಿ ಇರ್ತಿವಿ. ಅಂಬೇಡ್ಕರ್ ಆವಾಗ್ಲೆ ಹೇಳಿದ್ರು, ಪಾಕಿಸ್ತಾನ ಒಡೆಯಬೇಡಿ. ಒಡೆದು ಕೊಡುವುದಾದ್ರೆ ಇಲ್ಲಿಯವರೆನ್ನೆಲ್ಲಾ ಅಲ್ಲಿ ಕಳಿಸಿಬಿಡಿ ಅಂದ್ರು‌. ಅಲ್ಲಿಯ ಹಿಂದೂಗಳನ್ನೆಲ್ಲಾ ಇಲ್ಲಿ ತಂದು ಒಗೀರಿ.. ಭಾರತ ಸುರಕ್ಷಿತವಾಗಿರುತ್ತೆ. ಅವರೆಂದೂ ನಮ್ಮ ಜೊತೆ ಒಂದಾಗಿರೋದಿಲ್ಲ. ಅವರೆಲ್ಲಾ ನಮಗೆ ಕಾಫೀರರು ಅಂತಾರೆ. ಪಾಕಿಸ್ತಾನದವರು ಹೇಳ್ತಾರೆ ಕಾಫೀರ ಕೋ ಮಾರೆಂಗೆ.. ಕ್ಯಾ ಲೌಡಾ ಮಾರೆಂಗೆ ರೇ. ಘರ್ ಘರ್ ಮೇ ಶಿವಾಜಿ ಹೈ.. ಘರ್ ಮೆ ಮಹಾರಾಣಾ ಪ್ರತಾಪ ಪೈದಾ ಹೋರಹೆ ಹೈ‌‌ ಹಿಂದುಸ್ತಾನ್ ಮೆ, ಪ್ರಧಾನ ಮಂತ್ರಿ ಮೋದಿ , ಛತ್ರಪತಿ ಶಿವಾಜಿ ಕಾ ಅವತಾರ್ ಹೈ ಎಂದು ಹೇಳಿದ್ದಾರೆ.
ಇನ್ನು ಮುಂದುವರೆದು ಮಾತನಾಡಿದ ಅವರು, ಮರಾಠ ಸಾಮ್ರಾಜ್ಯ ಅಂತ ಹೇಳಿದ್ರು. ವ್ಯವಸ್ಥಿತವಾಗಿ ಈ ಲೇಖಕರು ಏನಿದ್ದಾರಲ್ಲ. ಇವರು ಬಹಳ ಬದ್ಮಾಸ್ ಸೂ.. ಮಕ್ಕಳು ಹ್ಯಾಂಗ್ ಬೇಕೋ ಹಂಗ ಬರದಾರಾ.. ಇವರೆಲ್ಲಾ ಬುದ್ದಿಜೀವಿಗಳಂತ ಇವರು ನಾನು ಹೇಳಿದೆ, ಮಕ್ಕಳ ನೀವು ಲದ್ದಿಜೀವಿಗಳು ಅಂತ. ನಮ್ಮ ಕನ್ನಡ ಪುಸ್ತಕದಾಗ ಸ್ವಲ್ಪೇ.. ಗುಣವಂತನಾದ ಅಕ್ಬರ್, ಅಕ್ಬರ್ ದಿ ಗ್ರೇಟ್ ಅಂತ ಬರೆದ್ರು. ಅಕ್ಬರ್ ಮಾಡಿದ ದಬ್ಬಾಳಿಕೆ, ಲಕ್ಷಾಂತರ ಹಿಂದೂಗಳ ಕಗ್ಗೊಲೆ.. ಮತಾಂತರ ಮಾಡಿದ ಅಲ್ಲದೆ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ..ನಾವು ಉಳಿದಿದ್ದೇ ಮಹಾನ್ ಪುರುಷರಿಂದ‌. ಭಾರತ ಸಶಕ್ತವಾಗಲು ಮೋದಿ ಕಾರಣ ಎಂದು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago