Latest

ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್, ಹೋಗ್ರಾಪ್ಪಾ ಮಕ್ಕಳ ಹೋಗ್ರಿ, ಪಾಕಿಸ್ತಾನಕ್ಕೆ ಹೋಗಿ ಇರ್ರಿ- ಯತ್ನಾಳ್

ಪಾಕಿಸ್ತಾನದಲ್ಲಿ 10 ಸಾವಿರ ರೂಪಾಯಿ ಸಿಲಿಂಡರ್ ಆಗಿದೆ. ನಮ್ಮಲ್ಲಿ 100 ರೂಪಾಯಿ ಹೆಚ್ಚಾದ್ರೆ ಮೋದಿ ಕಾರಣ ಅಂತಾರೆ. 10 ರೂಪಾಯಿ ಪೆಟ್ರೋಲ್ ಹೆಚ್ಚಾದ್ರೆ ಧಿಕ್ಕಾರ, ಧಿಕ್ಕಾರ ಮೋದಿಗೆ ಧಿಕ್ಕಾರ ಅಂತಾರೆ. ಹೋಗ್ರಾಪ್ಪಾ ಮಕ್ಕಳ ಹೋಗ್ರಿ, ಪಾಕಿಸ್ತಾನಕ್ಕೆ ಹೋಗಿ ಇರ್ರಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯತ್ನಾಳ್ ನಮ್ಮ ಗಾಂಧಿ ಮುತ್ಯಾ ಪಾಕಿಸ್ತಾನ ಮಾಡಿ ಕೊಟ್ಟಾನಲ್ಲ. ಹೋಗ್ರಿ ಮಕ್ಕಳ ಎಲ್ಲಾರೂ ಗೋಳೆ ಆಗಿ. ಒಂದು ಕಡೆಯಿಂದ ಹೋಗಿ ಪಾಕಿಸ್ತಾನದಲ್ಲಿ ಇರ್ರಿ. ನಾವೆಲ್ಲಾ ಹಿಂದೂಗಳು ಆರಾಮವಾಗಿ ಇರ್ತಿವಿ. ಅಂಬೇಡ್ಕರ್ ಆವಾಗ್ಲೆ ಹೇಳಿದ್ರು, ಪಾಕಿಸ್ತಾನ ಒಡೆಯಬೇಡಿ. ಒಡೆದು ಕೊಡುವುದಾದ್ರೆ ಇಲ್ಲಿಯವರೆನ್ನೆಲ್ಲಾ ಅಲ್ಲಿ ಕಳಿಸಿಬಿಡಿ ಅಂದ್ರು‌. ಅಲ್ಲಿಯ ಹಿಂದೂಗಳನ್ನೆಲ್ಲಾ ಇಲ್ಲಿ ತಂದು ಒಗೀರಿ.. ಭಾರತ ಸುರಕ್ಷಿತವಾಗಿರುತ್ತೆ. ಅವರೆಂದೂ ನಮ್ಮ ಜೊತೆ ಒಂದಾಗಿರೋದಿಲ್ಲ. ಅವರೆಲ್ಲಾ ನಮಗೆ ಕಾಫೀರರು ಅಂತಾರೆ. ಪಾಕಿಸ್ತಾನದವರು ಹೇಳ್ತಾರೆ ಕಾಫೀರ ಕೋ ಮಾರೆಂಗೆ.. ಕ್ಯಾ ಲೌಡಾ ಮಾರೆಂಗೆ ರೇ. ಘರ್ ಘರ್ ಮೇ ಶಿವಾಜಿ ಹೈ.. ಘರ್ ಮೆ ಮಹಾರಾಣಾ ಪ್ರತಾಪ ಪೈದಾ ಹೋರಹೆ ಹೈ‌‌ ಹಿಂದುಸ್ತಾನ್ ಮೆ, ಪ್ರಧಾನ ಮಂತ್ರಿ ಮೋದಿ , ಛತ್ರಪತಿ ಶಿವಾಜಿ ಕಾ ಅವತಾರ್ ಹೈ ಎಂದು ಹೇಳಿದ್ದಾರೆ.
ಇನ್ನು ಮುಂದುವರೆದು ಮಾತನಾಡಿದ ಅವರು, ಮರಾಠ ಸಾಮ್ರಾಜ್ಯ ಅಂತ ಹೇಳಿದ್ರು. ವ್ಯವಸ್ಥಿತವಾಗಿ ಈ ಲೇಖಕರು ಏನಿದ್ದಾರಲ್ಲ. ಇವರು ಬಹಳ ಬದ್ಮಾಸ್ ಸೂ.. ಮಕ್ಕಳು ಹ್ಯಾಂಗ್ ಬೇಕೋ ಹಂಗ ಬರದಾರಾ.. ಇವರೆಲ್ಲಾ ಬುದ್ದಿಜೀವಿಗಳಂತ ಇವರು ನಾನು ಹೇಳಿದೆ, ಮಕ್ಕಳ ನೀವು ಲದ್ದಿಜೀವಿಗಳು ಅಂತ. ನಮ್ಮ ಕನ್ನಡ ಪುಸ್ತಕದಾಗ ಸ್ವಲ್ಪೇ.. ಗುಣವಂತನಾದ ಅಕ್ಬರ್, ಅಕ್ಬರ್ ದಿ ಗ್ರೇಟ್ ಅಂತ ಬರೆದ್ರು. ಅಕ್ಬರ್ ಮಾಡಿದ ದಬ್ಬಾಳಿಕೆ, ಲಕ್ಷಾಂತರ ಹಿಂದೂಗಳ ಕಗ್ಗೊಲೆ.. ಮತಾಂತರ ಮಾಡಿದ ಅಲ್ಲದೆ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ..ನಾವು ಉಳಿದಿದ್ದೇ ಮಹಾನ್ ಪುರುಷರಿಂದ‌. ಭಾರತ ಸಶಕ್ತವಾಗಲು ಮೋದಿ ಕಾರಣ ಎಂದು ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

1 hour ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

1 hour ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

5 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

5 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

5 hours ago