ಕರ್ನಾಟಕದ ಐಟಿ ಸಂಸ್ಥೆಗಳು ಉದ್ಯೋಗಿಗಳ ಕೆಲಸದ ಸಮಯವನ್ನು 14 ಗಂಟೆಗಳವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿವೆ. ಈ ಹೊಸ ಪ್ರಸ್ತಾವನೆಗೆ ಉದ್ಯೋಗಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಈ ಹಿನ್ನೆಲೆ 14 ಗಂಟೆ ಕೆಲಸದ ಅವಧಿ ವಿಸ್ತರಿಸುವ ವಿಚಾರಕ್ಕೆ ಸಿಡಿದೆದ್ದ ಐಟಿ ನೌಕರರಿಂದ ರಾಜ್ಯ ಸರ್ಕಾರದ ವಿರುದ್ಧ ಮಹಾದೇವಪುರ, ಎಲೆಕ್ಟ್ರಾನಿಕ್ ಸಿಟಿ, ಬುಕ್ ಫೀಲ್ಡ್ ಭಾಗದಲ್ಲಿ ನಿನ್ನೆಯಿಂದಲೇ ಪ್ರತಿಭಟನೆ ಆರಂಭವಾಗಿದೆ.
ಐಟಿ ನೌಕರರ ಸಂಘದ ಕಡೆಯಿಂದ ನಾಳೆ ಸಭೆ ನಡೆಸಿ ಬಳಿಕ ಕಾರ್ಮಿಕ ಸಚಿವ ಸಂತೋಷ್ ಲಾರ್ಡ್ ರವರನ್ನು ಭೇಟಿಯಾಗಿ ಯಾವುದೇ ಕಾರಣಕ್ಕೂ ಅವಧಿ ವಿಸ್ತರಿಸಿದಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ. ಒಂದು ವೇಳೆ ಮನವಿ ವಿರುದ್ಧವಾಗಿ ಅವಧಿ ವಿಸ್ತರಿಸಿದರೆ ಬೃಹತ್ ಪ್ರತಿಭಟನೆಗೆ ಮುಂದಾಗುವುದಾಗಿ ಹೇಳಿಕೊಂಡಿದ್ದಾರೆ.
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…