ಕರ್ನಾಟಕದ ಐಟಿ ಸಂಸ್ಥೆಗಳು ಉದ್ಯೋಗಿಗಳ ಕೆಲಸದ ಸಮಯವನ್ನು 14 ಗಂಟೆಗಳವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿವೆ. ಈ ಹೊಸ ಪ್ರಸ್ತಾವನೆಗೆ ಉದ್ಯೋಗಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಈ ಹಿನ್ನೆಲೆ 14 ಗಂಟೆ ಕೆಲಸದ ಅವಧಿ ವಿಸ್ತರಿಸುವ ವಿಚಾರಕ್ಕೆ ಸಿಡಿದೆದ್ದ ಐಟಿ ನೌಕರರಿಂದ ರಾಜ್ಯ ಸರ್ಕಾರದ ವಿರುದ್ಧ ಮಹಾದೇವಪುರ, ಎಲೆಕ್ಟ್ರಾನಿಕ್ ಸಿಟಿ, ಬುಕ್ ಫೀಲ್ಡ್ ಭಾಗದಲ್ಲಿ ನಿನ್ನೆಯಿಂದಲೇ ಪ್ರತಿಭಟನೆ ಆರಂಭವಾಗಿದೆ.
ಐಟಿ ನೌಕರರ ಸಂಘದ ಕಡೆಯಿಂದ ನಾಳೆ ಸಭೆ ನಡೆಸಿ ಬಳಿಕ ಕಾರ್ಮಿಕ ಸಚಿವ ಸಂತೋಷ್ ಲಾರ್ಡ್ ರವರನ್ನು ಭೇಟಿಯಾಗಿ ಯಾವುದೇ ಕಾರಣಕ್ಕೂ ಅವಧಿ ವಿಸ್ತರಿಸಿದಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ. ಒಂದು ವೇಳೆ ಮನವಿ ವಿರುದ್ಧವಾಗಿ ಅವಧಿ ವಿಸ್ತರಿಸಿದರೆ ಬೃಹತ್ ಪ್ರತಿಭಟನೆಗೆ ಮುಂದಾಗುವುದಾಗಿ ಹೇಳಿಕೊಂಡಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…