Latest

18 ಮಕ್ಕಳ ಬೃಹತ್ ಹೊಟ್ಟೆಯ ಹಿಂದೆ ಸತ್ಯದ ರಹಸ್ಯ? ವಿಡಿಯೋ ವೈರಲ್

ಪ್ರಪಂಚದ ಬಹುತೇಕ ಮಹಿಳೆಯರ ಕನಸು ತಾಯಿಯಾಗಿ ತಮ್ಮ ಮಡಿಲಲ್ಲಿ ನಗು ಮಗುವನ್ನು ನೋಡಲು ಇಷ್ಟಪಡುವುದೇ. ಆದರೆ ಈ ಆಶೀರ್ವಾದ ಎಲ್ಲರಿಗೂ ದೊರೆಯುವುದಿಲ್ಲ. ಕೆಲವು ಮಹಿಳೆಯರು ಗರ್ಭಧಾರಣೆಯ ಸಮಸ್ಯೆಗೆ ಪರಿಹಾರಕ್ಕಾಗಿ ಆಸ್ಪತ್ರೆಗಳಿಗೆ ಹೋಗುತ್ತಾರೆ, ದೇವರ ಮೊರೆ ಹೂಡುತ್ತಾರೆ, ಆದರೆ ಯಾವ ಪ್ರಯತ್ನವೂ ಫಲ ನೀಡದೆ ಬೇಸರದಲ್ಲೇ ಉಳಿಯುತ್ತಾರೆ.

ಇದಕ್ಕೆ ವಿರುದ್ಧವಾಗಿ, ಇತ್ತೀಚೆಗೆ ಒಂದು ವಿಡಿಯೋ  ಅಪಾರ ಚರ್ಚೆಗೆ ಕಾರಣವಾಗಿದೆ. ವಿಡಿಯೋದಲ್ಲಿ ಒಂದು ಮಹಿಳೆಯ ಹೊಟ್ಟೆ ಬಲೂನಿನಂತೆ ತುಂಬಿಕೊಂಡಿರುವುದನ್ನು ನೋಡಬಹುದಾಗಿದೆ. ಈ ಹೊಟ್ಟೆ 18 ಮಕ್ಕಳಿಗೆ ತಾಯಿಯಾಗುವ ಸೂಚನೆ ಎಂದು ಕೆಲವರು ಶಂಕಿಸಿದರು. ಆದರೆ, ಈ ಹೊಟ್ಟೆಯಲ್ಲಿ ಮಗು ಅಲ್ಲ, ಬೃಹತ್ ಗಡ್ಡೆ ಬೆಳೆಯುತ್ತಿದೆ ಎಂಬುದಾಗಿ ನಂತರ ತಿಳಿದುಬಂದಿದೆ.

ಮಹಿಳೆ ಅಮೆರಿಕದ ಟೆಕ್ಸಾಸ್ ನಿವಾಸಿ ಎಂದು ತಿಳಿಯಲಾಗಿದೆ. ಈ ವಿಚಿತ್ರ ವಿಡಿಯೋ  ಹಲವರು ಮಹಿಳೆಯ ಸ್ಥಿತಿಯನ್ನು ನೋಡುವುದಾಗಿ ಕಾಳಜಿ ವ್ಯಕ್ತಪಡಿಸಿದ್ದರೆ, ಕೆಲವು ಮಂದಿ ಕಾಮೆಂಟ್‌ಗಳಲ್ಲಿ ಆಕೆ ಗರ್ಭಿಣಿ ಅಲ್ಲ, ಹೊಟ್ಟೆಯಲ್ಲಿ ಗಡ್ಡೆ ಬೆಳೆಯುತ್ತಿದೆ ಎಂದು ತಿಳಿಸಿದರು.

ಆದರೆ ಈ ಘಟನೆಯ ಅಂತ್ಯ ದುಃಖಕರವಾಗಿದೆ. ಈ ಬೃಹತ್ ಗಡ್ಡೆಯ ಹಿನ್ನಲೆಯಲ್ಲಿ ಮಹಿಳೆ ಸಾವಿಗೀಡಾಗಿದ್ದಾಳೆ ಎಂದು ವರದಿಯಾಗಿದೆ. ಈ ವಿಡಿಯೋಗೆ ಸಂಬಂಧಿಸಿದ ಅಧಿಕೃತ ಮಾಹಿತಿ ಇನ್ನೂ ಸ್ಪಷ್ಟವಾಗಿಲ್ಲವಾದರೂ, ಇದೊಂದು ಕಳವಳಕಾರಿ ಪ್ರಸಂಗವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago