Latest

2000 ರೂ. ನೋಟ್ ಬ್ಯಾನ್: 2000 ರೂ. ಮುಖಬೆಲೆಯ ನೋಟುಗಳ ಚಲಾವಣೆ ಸ್ಥಗಿತಗೊಳಿಸಿದ RBI

RBI ಚಲಾವಣೆಯಿಂದ 2000 ರೂ. ಕರೆನ್ಸಿ ನೋಟನ್ನು ಹಿಂತೆಗೆದುಕೊಂಡಿದೆ. ಆದರೆ ಅದು ಕಾನೂನುಬದ್ಧವಾಗಿ ಮುಂದುವರಿಯುತ್ತದೆ. 2000 ರೂ. ಮುಖಬೆಲೆಯ ನೋಟುಗಳನ್ನು ನೀಡುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸುವಂತೆ ಬ್ಯಾಂಕ್‌ಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಸಲಹೆ ನೀಡಿದೆ,
2000 ರೂ. ನೋಟು ನೀಡದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ. ಹಾಲಿ ಇರುವ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಸಲಹೆ ನೀಡಲಾಗಿದೆ ಬ್ಯಾಂಕುಗಳಲ್ಲಿ 2000 ರೂ. ನೋಟುಗಳ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.
2018 ರಲ್ಲಿ 2000 ನೋಟು ಮುದ್ರಣ ಸ್ಥಗಿತಗೊಳಿಸಲಾಗಿತ್ತು. 2000 ನೋಟು ಚಲಾವಣೆಯನ್ನು ಆರ್ಬಿಐ ವಾಪಸ್ ಪಡೆದುಕೊಂಡಿದೆ. 2016ರ ನವೆಂಬರ್ ನಲ್ಲಿ 2000 ರೂ. ನೋಟು ಚಲಾವಣೆಗೆ ತರಲಾಗಿತ್ತು. ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶ ನೀಡಲಾಗಿದೆ. 20,000 ರೂ.ವರೆಗೆ ಖಾತೆಗೆ ಜಮಾ ಮಾಡಬಹುದಾಗಿದೆ. ಬ್ಯಾಂಕುಗಳಲ್ಲಿ 2000 ರೂ. ನೋಟು ಬದಲಾವಣೆ ಮಾಡಿಕೊಳ್ಳಬಹುದಾಗಿದ್ದು, ಸೆ. 30ರವರೆಗೂ ಅವಕಾಶ ಕಲ್ಪಿಸಲಾಗಿದೆ. ಮೇ 23ರ ನಂತರ ನೋಟು ಬದಲಾವಣೆ ಮಾಡಬಹುದು. ಒಂದು ದಿನಕ್ಕೆ ಬ್ಯಾಂಕುಗಳಲ್ಲಿ 20 ಸಾವಿರ ರೂ. ಡಿಪಾಸಿಟ್ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ದೇಶಾದ್ಯಂತ 2000 ರೂ. ನೋಟು ಬ್ಯಾನ್ ಮಾಡಲಾಗಿದೆ. ಸೆಪ್ಟೆಂಬರ್ 30ರ ನಂತರ 2000 ರೂ. ನೋಟು ಚಲಾವಣೆಯಲ್ಲಿ ಇರುವುದಿಲ್ಲ.

https://twitter.com/ANI/status/1659550630057504769?ref_src=twsrc%5Etfw  

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

14 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

19 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

19 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

19 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

19 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

19 hours ago