ಮೂರು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಕೇಂದ್ರ ಸರ್ಕಾರ 22 ಸಾವಿರ ಕೋಟಿ ರೂ. ಅನುದಾನ ಪ್ರಕಟಿಸಿದೆ. ಕಳೆದ ಎರಡು ವರ್ಷಗಳಿಂದ ಗೃಹ ಬಳಕೆಯ ಎಲ್ಪಿಜಿ ಬೆಲೆ ಭಾರೀ ಏರಿಕೆಯಾಗಿದ್ದರೂ ಕಡಿಮೆ ದರದಲ್ಲಿ ವಿತರಣೆ ಮಾಡಿದ ಹಿನ್ನೆಲೆಯಲ್ಲಿ ಆಗಿರುವ ನಷ್ಟವನ್ನು ಸರಿದೂಗಿಸಲು ಈ ಅನುದಾನ ಬಿಡುಗಡೆಗೆ ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆ ಇಂಡಿಯನ್ ಆಯಿಲ್ ಕಾರ್ಪೋರೇಷನ್, ಭಾರತ್ ಪೆಟ್ರೋಲಿಯಂ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಲಿಮಿಟೆಡ್ ಕಂಪನಿಗಳಿಗೆ ಈ ಅನುದಾನ ನೀಡುವ ನಿರ್ಧಾರ ಕೈಗೊಂಡಿದೆ.
ಜೂನ್ 2020 ರಿಂದ ಜೂನ್ 2022ರ ಅವಧಿಯಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್ಪಿಜಿ ಬೆಲೆ ಶೇ.300 ರಷ್ಟು ಹೆಚ್ಚಳ ಕಂಡಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…