ಯಲ್ಲಾಪುರದಲ್ಲಿ ನಡೆದ ಘಟನೆ ಇದಾಗಿದ್ದು ರಾಮಕೃಷ್ಣ ಸುಬ್ರಾಯ ಭಟ್ ಚಂದಗುಳಿ ಇವರ ಮಗಳು ತೇಜ ಎನ್ನುವವಳು ಹುಬ್ಬಳ್ಳಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು ,ಈಕೆಯೂ ತನ್ನ. ಮನೆ ಯಲ್ಲಾಪುರದ ಮನೆಗೆ ಬಂದಿದ್ದು ದೀ 20/12/2023 ರಂದು ವಾಪಸ್ ಹುಬ್ಬಳಿಯ ತನ್ನ ಕಂಪನಿಗೆ ಕೆಲಸಕ್ಕೆ ಹೋಗುವುದಾಗಿ ಹೊರಟಿದ್ದು ಸರಿ ಸುಮಾರು 9 ,30 ಗಂಟೆಗೆ ಯಲ್ಲಾಪುರದಿಂದ ಹೋಗುತ್ತಾಳೆ,ಆದರೆ ತೇಜ ರಾಮಕೃಷ್ಣ ಈಕೆಯೂ ತಾನು ಮಾಡುವ ಕೆಲಸದ ಸ್ಥಳಕ್ಕೂ ತೆರಳದೆ ಸಂಬಂಧಿಕರ ಮನೆಗೆ ಕೂಡ ತೆರಳದೆ ಕಾಣೆಯಾಗಿದ್ದು ತಿಳಿದು ಬಂದಿದ್ದು ಎಲ್ಲ ಕಡೆಯೂ ವಿಚಾರಣೆ ನಡೆಸಿ ಕೂಡ ಎಲ್ಲಿಯೋ ಕಂಡು ಬರುವುದಿಲ್ಲ. ಈ ಕುರಿತು ತೇಜ ಕಾಣೆಯಾಗಿರಬಹುದು ಎಂದು ತೇಜ ತಂದೆ ರಾಮಕೃಷ್ಣ ಭಟ್ ರವರು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಈ ಕುರಿತು ತೇಜ ಕಂಡು ಬಂದಲ್ಲಿ ಯಲ್ಲಾಪುರ ಪೊಲೀಸ್ ಠಾಣೆ ನಂ 08419,261133 ಮಾಹಿತಿ ನೀಡಬಹುದಾಗಿದೆ, ಎತ್ತರ ,5.2 ಫೀಟ್, ಗೋದಿ ಬಣ್ಣ ಸಾಧಾರಣ ಮೈಕಟ್ಟು ದುಂಡನೆಯ ಮುಖ ಹೊಂದಿರುತ್ತಾಳೆ.
ವರದಿ: ಶ್ರೀಪಾದ್ ಎಸ್ ಏಚ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…