ಯಲ್ಲಾಪುರದಲ್ಲಿ ನಡೆದ ಘಟನೆ ಇದಾಗಿದ್ದು ರಾಮಕೃಷ್ಣ ಸುಬ್ರಾಯ ಭಟ್ ಚಂದಗುಳಿ ಇವರ ಮಗಳು ತೇಜ ಎನ್ನುವವಳು ಹುಬ್ಬಳ್ಳಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು ,ಈಕೆಯೂ ತನ್ನ. ಮನೆ ಯಲ್ಲಾಪುರದ ಮನೆಗೆ ಬಂದಿದ್ದು ದೀ 20/12/2023 ರಂದು ವಾಪಸ್ ಹುಬ್ಬಳಿಯ ತನ್ನ ಕಂಪನಿಗೆ ಕೆಲಸಕ್ಕೆ ಹೋಗುವುದಾಗಿ ಹೊರಟಿದ್ದು ಸರಿ ಸುಮಾರು 9 ,30 ಗಂಟೆಗೆ ಯಲ್ಲಾಪುರದಿಂದ ಹೋಗುತ್ತಾಳೆ,ಆದರೆ ತೇಜ ರಾಮಕೃಷ್ಣ ಈಕೆಯೂ ತಾನು ಮಾಡುವ ಕೆಲಸದ ಸ್ಥಳಕ್ಕೂ ತೆರಳದೆ ಸಂಬಂಧಿಕರ ಮನೆಗೆ ಕೂಡ ತೆರಳದೆ ಕಾಣೆಯಾಗಿದ್ದು ತಿಳಿದು ಬಂದಿದ್ದು ಎಲ್ಲ ಕಡೆಯೂ ವಿಚಾರಣೆ ನಡೆಸಿ ಕೂಡ ಎಲ್ಲಿಯೋ ಕಂಡು ಬರುವುದಿಲ್ಲ. ಈ ಕುರಿತು ತೇಜ ಕಾಣೆಯಾಗಿರಬಹುದು ಎಂದು ತೇಜ ತಂದೆ ರಾಮಕೃಷ್ಣ ಭಟ್ ರವರು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಈ ಕುರಿತು ತೇಜ ಕಂಡು ಬಂದಲ್ಲಿ ಯಲ್ಲಾಪುರ ಪೊಲೀಸ್ ಠಾಣೆ ನಂ 08419,261133 ಮಾಹಿತಿ ನೀಡಬಹುದಾಗಿದೆ, ಎತ್ತರ ,5.2 ಫೀಟ್, ಗೋದಿ ಬಣ್ಣ ಸಾಧಾರಣ ಮೈಕಟ್ಟು ದುಂಡನೆಯ ಮುಖ ಹೊಂದಿರುತ್ತಾಳೆ.
ವರದಿ: ಶ್ರೀಪಾದ್ ಎಸ್ ಏಚ್
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…