ಯಲ್ಲಾಪುರದಲ್ಲಿ ನಡೆದ ಘಟನೆ ಇದಾಗಿದ್ದು ರಾಮಕೃಷ್ಣ ಸುಬ್ರಾಯ ಭಟ್ ಚಂದಗುಳಿ ಇವರ ಮಗಳು ತೇಜ ಎನ್ನುವವಳು ಹುಬ್ಬಳ್ಳಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು ,ಈಕೆಯೂ ತನ್ನ. ಮನೆ ಯಲ್ಲಾಪುರದ ಮನೆಗೆ ಬಂದಿದ್ದು ದೀ 20/12/2023 ರಂದು ವಾಪಸ್ ಹುಬ್ಬಳಿಯ ತನ್ನ ಕಂಪನಿಗೆ ಕೆಲಸಕ್ಕೆ ಹೋಗುವುದಾಗಿ ಹೊರಟಿದ್ದು ಸರಿ ಸುಮಾರು 9 ,30 ಗಂಟೆಗೆ ಯಲ್ಲಾಪುರದಿಂದ ಹೋಗುತ್ತಾಳೆ,ಆದರೆ ತೇಜ ರಾಮಕೃಷ್ಣ ಈಕೆಯೂ ತಾನು ಮಾಡುವ ಕೆಲಸದ ಸ್ಥಳಕ್ಕೂ ತೆರಳದೆ ಸಂಬಂಧಿಕರ ಮನೆಗೆ ಕೂಡ ತೆರಳದೆ ಕಾಣೆಯಾಗಿದ್ದು ತಿಳಿದು ಬಂದಿದ್ದು ಎಲ್ಲ ಕಡೆಯೂ ವಿಚಾರಣೆ ನಡೆಸಿ ಕೂಡ ಎಲ್ಲಿಯೋ ಕಂಡು ಬರುವುದಿಲ್ಲ. ಈ ಕುರಿತು ತೇಜ ಕಾಣೆಯಾಗಿರಬಹುದು ಎಂದು ತೇಜ ತಂದೆ ರಾಮಕೃಷ್ಣ ಭಟ್ ರವರು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಈ ಕುರಿತು ತೇಜ ಕಂಡು ಬಂದಲ್ಲಿ ಯಲ್ಲಾಪುರ ಪೊಲೀಸ್ ಠಾಣೆ ನಂ 08419,261133 ಮಾಹಿತಿ ನೀಡಬಹುದಾಗಿದೆ, ಎತ್ತರ ,5.2 ಫೀಟ್, ಗೋದಿ ಬಣ್ಣ ಸಾಧಾರಣ ಮೈಕಟ್ಟು ದುಂಡನೆಯ ಮುಖ ಹೊಂದಿರುತ್ತಾಳೆ.
ವರದಿ: ಶ್ರೀಪಾದ್ ಎಸ್ ಏಚ್
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…
163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…
ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…