ಯಲ್ಲಾಪುರದಲ್ಲಿ ನಡೆದ ಘಟನೆ ಇದಾಗಿದ್ದು ರಾಮಕೃಷ್ಣ ಸುಬ್ರಾಯ ಭಟ್ ಚಂದಗುಳಿ ಇವರ ಮಗಳು ತೇಜ ಎನ್ನುವವಳು ಹುಬ್ಬಳ್ಳಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು ,ಈಕೆಯೂ ತನ್ನ. ಮನೆ ಯಲ್ಲಾಪುರದ ಮನೆಗೆ ಬಂದಿದ್ದು ದೀ 20/12/2023 ರಂದು ವಾಪಸ್ ಹುಬ್ಬಳಿಯ ತನ್ನ ಕಂಪನಿಗೆ ಕೆಲಸಕ್ಕೆ ಹೋಗುವುದಾಗಿ ಹೊರಟಿದ್ದು ಸರಿ ಸುಮಾರು 9 ,30 ಗಂಟೆಗೆ ಯಲ್ಲಾಪುರದಿಂದ ಹೋಗುತ್ತಾಳೆ,ಆದರೆ ತೇಜ ರಾಮಕೃಷ್ಣ ಈಕೆಯೂ ತಾನು ಮಾಡುವ ಕೆಲಸದ ಸ್ಥಳಕ್ಕೂ ತೆರಳದೆ ಸಂಬಂಧಿಕರ ಮನೆಗೆ ಕೂಡ ತೆರಳದೆ ಕಾಣೆಯಾಗಿದ್ದು ತಿಳಿದು ಬಂದಿದ್ದು ಎಲ್ಲ ಕಡೆಯೂ ವಿಚಾರಣೆ ನಡೆಸಿ ಕೂಡ ಎಲ್ಲಿಯೋ ಕಂಡು ಬರುವುದಿಲ್ಲ. ಈ ಕುರಿತು ತೇಜ ಕಾಣೆಯಾಗಿರಬಹುದು ಎಂದು ತೇಜ ತಂದೆ ರಾಮಕೃಷ್ಣ ಭಟ್ ರವರು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಈ ಕುರಿತು ತೇಜ ಕಂಡು ಬಂದಲ್ಲಿ ಯಲ್ಲಾಪುರ ಪೊಲೀಸ್ ಠಾಣೆ ನಂ 08419,261133 ಮಾಹಿತಿ ನೀಡಬಹುದಾಗಿದೆ, ಎತ್ತರ ,5.2 ಫೀಟ್, ಗೋದಿ ಬಣ್ಣ ಸಾಧಾರಣ ಮೈಕಟ್ಟು ದುಂಡನೆಯ ಮುಖ ಹೊಂದಿರುತ್ತಾಳೆ.
ವರದಿ: ಶ್ರೀಪಾದ್ ಎಸ್ ಏಚ್
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…