Latest

ಯಲ್ಲಾಪುರದಲ್ಲಿ 26 ವರ್ಷದ ಮಹಿಳೆ ಕಾಣೆ; ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯಲ್ಲಾಪುರದಲ್ಲಿ ನಡೆದ ಘಟನೆ ಇದಾಗಿದ್ದು ರಾಮಕೃಷ್ಣ ಸುಬ್ರಾಯ ಭಟ್ ಚಂದಗುಳಿ ಇವರ ಮಗಳು ತೇಜ ಎನ್ನುವವಳು ಹುಬ್ಬಳ್ಳಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು ,ಈಕೆಯೂ ತನ್ನ. ಮನೆ ಯಲ್ಲಾಪುರದ ಮನೆಗೆ ಬಂದಿದ್ದು ದೀ 20/12/2023 ರಂದು ವಾಪಸ್ ಹುಬ್ಬಳಿಯ ತನ್ನ ಕಂಪನಿಗೆ ಕೆಲಸಕ್ಕೆ ಹೋಗುವುದಾಗಿ ಹೊರಟಿದ್ದು ಸರಿ ಸುಮಾರು 9 ,30 ಗಂಟೆಗೆ ಯಲ್ಲಾಪುರದಿಂದ ಹೋಗುತ್ತಾಳೆ,ಆದರೆ ತೇಜ ರಾಮಕೃಷ್ಣ ಈಕೆಯೂ ತಾನು ಮಾಡುವ ಕೆಲಸದ ಸ್ಥಳಕ್ಕೂ ತೆರಳದೆ ಸಂಬಂಧಿಕರ ಮನೆಗೆ ಕೂಡ ತೆರಳದೆ ಕಾಣೆಯಾಗಿದ್ದು ತಿಳಿದು ಬಂದಿದ್ದು ಎಲ್ಲ ಕಡೆಯೂ ವಿಚಾರಣೆ ನಡೆಸಿ ಕೂಡ ಎಲ್ಲಿಯೋ ಕಂಡು ಬರುವುದಿಲ್ಲ. ಈ ಕುರಿತು ತೇಜ ಕಾಣೆಯಾಗಿರಬಹುದು ಎಂದು ತೇಜ ತಂದೆ ರಾಮಕೃಷ್ಣ ಭಟ್ ರವರು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಈ ಕುರಿತು ತೇಜ ಕಂಡು ಬಂದಲ್ಲಿ ಯಲ್ಲಾಪುರ ಪೊಲೀಸ್ ಠಾಣೆ ನಂ 08419,261133 ಮಾಹಿತಿ ನೀಡಬಹುದಾಗಿದೆ, ಎತ್ತರ ,5.2 ಫೀಟ್, ಗೋದಿ ಬಣ್ಣ ಸಾಧಾರಣ ಮೈಕಟ್ಟು ದುಂಡನೆಯ ಮುಖ ಹೊಂದಿರುತ್ತಾಳೆ.

ವರದಿ: ಶ್ರೀಪಾದ್ ಎಸ್ ಏಚ್

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

2 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

2 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

6 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

6 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

6 hours ago