Latest

ಪ್ರತಿ ಟನ್ ಕಬ್ಬಿಗೆ 2800 ರೂ. ನಿಗದಿ ಬೊಮ್ಮಾಯಿ ಭರವಸೆ : 53 ದಿನಗಳ ರೈತರ ಹೋರಾಟ ಅಂತ್ಯ

ಕಬ್ಬಿನ ಬೆಳೆಗೆ ನ್ಯಾಯಯುತ ಬೆಲೆ ನೀಡಬೇಕು ಎಂದು ಒತ್ತಾಯಿಸಿ 53 ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯವಾಗಿದೆ. ಇಂದು ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ಟನ್ ಕಬ್ಬಿಗೆ 2800 ರೂ.
ನಿಗದಿ ಮಾಡುವುದಾಗಿ ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಅಂತ್ಯಗೊಳಿಸಿದ್ದಾರೆ. ಹಾಗೂ ಸಿಎಂ ಬೊಮ್ಮಾಯಿ 7 ದಿನಗಳಲ್ಲಿ ಮತ್ತೆ ರೈತರ ಜೊತೆ ಸಭೆ ನಡೆಸುವುದಾಗಿ ಹೇಳಿದ್ದಾರೆ.
ನ್ಯಾಯಯುತ ಬೆಲೆ ನಿಗದಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಯನ್ನು ಕೈ ಬಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬೆಲೆ ನಿಗದಿ ಮಾಡದೇ ಇದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಕಬ್ಬಿನ ಬೆಳೆಗೆ ನ್ಯಾಯಯುತ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಕಳೆದ 53 ದಿನಗಳಿಂದ ರಾಜ್ಯದ ಹಲವು ಕಡೆ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರು . ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಹೆದ್ದಾರಿ ಬಂದ್ ಮಾಡಿ ಬೆಳೆಗಾರರು ಪ್ರತಿಭಟನೆ ನಡೆಸಿದ್ದರು.

ಭ್ರಷ್ಟರ ಬೇಟೆ

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

6 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

6 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

6 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

6 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

6 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

6 hours ago