ಕಬ್ಬಿನ ಬೆಳೆಗೆ ನ್ಯಾಯಯುತ ಬೆಲೆ ನೀಡಬೇಕು ಎಂದು ಒತ್ತಾಯಿಸಿ 53 ದಿನಗಳಿಂದ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯವಾಗಿದೆ. ಇಂದು ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ಟನ್ ಕಬ್ಬಿಗೆ 2800 ರೂ.
ನಿಗದಿ ಮಾಡುವುದಾಗಿ ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಅಂತ್ಯಗೊಳಿಸಿದ್ದಾರೆ. ಹಾಗೂ ಸಿಎಂ ಬೊಮ್ಮಾಯಿ 7 ದಿನಗಳಲ್ಲಿ ಮತ್ತೆ ರೈತರ ಜೊತೆ ಸಭೆ ನಡೆಸುವುದಾಗಿ ಹೇಳಿದ್ದಾರೆ.
ನ್ಯಾಯಯುತ ಬೆಲೆ ನಿಗದಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಯನ್ನು ಕೈ ಬಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬೆಲೆ ನಿಗದಿ ಮಾಡದೇ ಇದ್ದಲ್ಲಿ ಮತ್ತೆ ಪ್ರತಿಭಟನೆ ನಡೆಸುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಕಬ್ಬಿನ ಬೆಳೆಗೆ ನ್ಯಾಯಯುತ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಕಳೆದ 53 ದಿನಗಳಿಂದ ರಾಜ್ಯದ ಹಲವು ಕಡೆ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರು . ಬಾಗಲಕೋಟೆ ಮತ್ತು ವಿಜಯಪುರದಲ್ಲಿ ಹೆದ್ದಾರಿ ಬಂದ್ ಮಾಡಿ ಬೆಳೆಗಾರರು ಪ್ರತಿಭಟನೆ ನಡೆಸಿದ್ದರು.
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…
ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ…
ಕೆನಡಾದಲ್ಲಿ ಶಿಕ್ಷಣ ಪಡೆಯುವ ಕನಸು ಕಂಡು ಹೋಗುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಜೀವನ ಅಷ್ಟು ಸುಲಭವಿಲ್ಲ ಎಂಬುದು ಮತ್ತೊಮ್ಮೆ ಬೆಳಕಿಗೆ…
ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು,…
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…