Latest

ಕಾರ್ಯಕ್ರಮಕ್ಕೆ ಹಾಜರಾಗಲು ಶಾಲೆ ತೊರೆದು ಬಂದಿರುವ 300 ಶಿಕ್ಷಕರು. ಮಕ್ಕಳ ಪರಿಸ್ಥಿತಿ ಏನು? ಯಾವುದು ಆ ವಿಶೇಷ ಕಾರ್ಯಕ್ರಮ?

ಹೇ ಗುರುವೇ, ಇದೇನಾ ಸಭ್ಯತೆ ಇದೇನಾ ಸಂಸ್ಕೃತಿ .
ಮಧುಗಿರಿ ಶೈಕ್ಷಣಿಕ ಜಿಲ್ಲೆಯಲಿಂದು,ನೂರಾರು ಶಿಕ್ಷಕರು ತರಗತಿ ತೊರೆದು,ಬಡ್ತಿ ಹೊಂದಿ ನಿರ್ಗಮಿಸುತ್ತಿರುವ ಹಿಂದಿನ DDPI ಹಾಗೂ ಹಾಲಿ ಹೊಸದಾಗಿ ವರ್ಗಾವಣೆಯಾಗಿ ಬಂದಿರುವ DDPI ಇಬ್ಬರಿಗೂ ಸ್ವಾಗತ,ಬೀಳ್ಕೊಡುಗೆಯು ಅದ್ದೂರಿಯಾಗಿ ಈಗ ನಡೆಯುತ್ತಿದೆ,


ಹೇಳೋರಿಲ್ಲ ಕೇಳೋರಿಲ್ಲದಂತಾದ ಶಿಕ್ಷಣ ಇಲಾಖೆ.ಅದೂ ಶಿಕ್ಷಣ ಸಚಿವರ ಜಿಲ್ಲೆಯಲ್ಲಿಯೇ ಹೀಗಾದರೆ.ಬೇರೆ ಜಿಲ್ಲೆಯ ಕಥೆ…..ವಿಧ್ಯಾರ್ಥಿಗಳ ವ್ಯಥೆ ಕೇಳೋರ್ಯಾರು.
ತರಗತಿ ಬಿಟ್ಟು ಈ ಕಾರ್ಯಕ್ರಮಕ್ಕೆ ನೆನ್ನೆಯಿಂದಲೇ ತಯಾರಿ ಮಾಡಿ .ಅಲೆಯುವ ಶಿಕ್ಷಕರ ವರ್ಗ ರೂಪಿಸುತ್ತಿರುವ ಅಧಿಕಾರಿಗಳ ಮೇಲೇಕೆ ಕ್ರಮ ಇಲ್ಲ
ಯಾವ ಸಾಧನೆಗಾಗಿ ಈ ಸ್ವಾಗತ.ಬೀಳ್ಕೊಡುಗೆ.ಅದೂ ಈ ದಿನ ಸುಮಾರು 300 ಶಿಕ್ಷಕರು.ದೂರದ ಪಾವಗಡ.ಶಿರಾ..ಇನ್ನಿತರ ತಾಲ್ಲೂಕಿನಿಂದ ಬೆಳಗ್ಗೆಯಿಂದಲೇ ತಯಾರಿ ಮಾಡಿದ್ದಾರೆ.ತಮ್ಮ ಶಾಲಾ ಮಕ್ಕಳ ಗತಿ ಏನು ಎಂದು ಯೋಚಿಸದೆ..ಬಕೆಟ್ ಸಂಸ್ಕೃತಿ ಬೆಳೆಸುವ ಈ ಪದ್ದತಿ ಸರಿಯೇ.


ದಯಮಾಡಿ ಇಲಾಖೆಯು ಇನ್ನದರೂ ಎಚ್ಚೆತ್ತುಕೊಂಡು ಸಂಬಂಧಿಸಿದ ಅಧಿಕಾರಿ.ಶಿಕ್ಷಕರ ಮೇಲೆ ಶಿಸ್ತು ಕ್ರಮ ಜರುಗಿಸಬಹುದೇ………

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

17 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

18 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

18 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

20 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

21 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

24 hours ago