ಹೇ ಗುರುವೇ, ಇದೇನಾ ಸಭ್ಯತೆ ಇದೇನಾ ಸಂಸ್ಕೃತಿ .
ಮಧುಗಿರಿ ಶೈಕ್ಷಣಿಕ ಜಿಲ್ಲೆಯಲಿಂದು,ನೂರಾರು ಶಿಕ್ಷಕರು ತರಗತಿ ತೊರೆದು,ಬಡ್ತಿ ಹೊಂದಿ ನಿರ್ಗಮಿಸುತ್ತಿರುವ ಹಿಂದಿನ DDPI ಹಾಗೂ ಹಾಲಿ ಹೊಸದಾಗಿ ವರ್ಗಾವಣೆಯಾಗಿ ಬಂದಿರುವ DDPI ಇಬ್ಬರಿಗೂ ಸ್ವಾಗತ,ಬೀಳ್ಕೊಡುಗೆಯು ಅದ್ದೂರಿಯಾಗಿ ಈಗ ನಡೆಯುತ್ತಿದೆ,
ಹೇಳೋರಿಲ್ಲ ಕೇಳೋರಿಲ್ಲದಂತಾದ ಶಿಕ್ಷಣ ಇಲಾಖೆ.ಅದೂ ಶಿಕ್ಷಣ ಸಚಿವರ ಜಿಲ್ಲೆಯಲ್ಲಿಯೇ ಹೀಗಾದರೆ.ಬೇರೆ ಜಿಲ್ಲೆಯ ಕಥೆ…..ವಿಧ್ಯಾರ್ಥಿಗಳ ವ್ಯಥೆ ಕೇಳೋರ್ಯಾರು.
ತರಗತಿ ಬಿಟ್ಟು ಈ ಕಾರ್ಯಕ್ರಮಕ್ಕೆ ನೆನ್ನೆಯಿಂದಲೇ ತಯಾರಿ ಮಾಡಿ .ಅಲೆಯುವ ಶಿಕ್ಷಕರ ವರ್ಗ ರೂಪಿಸುತ್ತಿರುವ ಅಧಿಕಾರಿಗಳ ಮೇಲೇಕೆ ಕ್ರಮ ಇಲ್ಲ
ಯಾವ ಸಾಧನೆಗಾಗಿ ಈ ಸ್ವಾಗತ.ಬೀಳ್ಕೊಡುಗೆ.ಅದೂ ಈ ದಿನ ಸುಮಾರು 300 ಶಿಕ್ಷಕರು.ದೂರದ ಪಾವಗಡ.ಶಿರಾ..ಇನ್ನಿತರ ತಾಲ್ಲೂಕಿನಿಂದ ಬೆಳಗ್ಗೆಯಿಂದಲೇ ತಯಾರಿ ಮಾಡಿದ್ದಾರೆ.ತಮ್ಮ ಶಾಲಾ ಮಕ್ಕಳ ಗತಿ ಏನು ಎಂದು ಯೋಚಿಸದೆ..ಬಕೆಟ್ ಸಂಸ್ಕೃತಿ ಬೆಳೆಸುವ ಈ ಪದ್ದತಿ ಸರಿಯೇ.
ದಯಮಾಡಿ ಇಲಾಖೆಯು ಇನ್ನದರೂ ಎಚ್ಚೆತ್ತುಕೊಂಡು ಸಂಬಂಧಿಸಿದ ಅಧಿಕಾರಿ.ಶಿಕ್ಷಕರ ಮೇಲೆ ಶಿಸ್ತು ಕ್ರಮ ಜರುಗಿಸಬಹುದೇ………
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…