ಹೇ ಗುರುವೇ, ಇದೇನಾ ಸಭ್ಯತೆ ಇದೇನಾ ಸಂಸ್ಕೃತಿ .
ಮಧುಗಿರಿ ಶೈಕ್ಷಣಿಕ ಜಿಲ್ಲೆಯಲಿಂದು,ನೂರಾರು ಶಿಕ್ಷಕರು ತರಗತಿ ತೊರೆದು,ಬಡ್ತಿ ಹೊಂದಿ ನಿರ್ಗಮಿಸುತ್ತಿರುವ ಹಿಂದಿನ DDPI ಹಾಗೂ ಹಾಲಿ ಹೊಸದಾಗಿ ವರ್ಗಾವಣೆಯಾಗಿ ಬಂದಿರುವ DDPI ಇಬ್ಬರಿಗೂ ಸ್ವಾಗತ,ಬೀಳ್ಕೊಡುಗೆಯು ಅದ್ದೂರಿಯಾಗಿ ಈಗ ನಡೆಯುತ್ತಿದೆ,
ಹೇಳೋರಿಲ್ಲ ಕೇಳೋರಿಲ್ಲದಂತಾದ ಶಿಕ್ಷಣ ಇಲಾಖೆ.ಅದೂ ಶಿಕ್ಷಣ ಸಚಿವರ ಜಿಲ್ಲೆಯಲ್ಲಿಯೇ ಹೀಗಾದರೆ.ಬೇರೆ ಜಿಲ್ಲೆಯ ಕಥೆ…..ವಿಧ್ಯಾರ್ಥಿಗಳ ವ್ಯಥೆ ಕೇಳೋರ್ಯಾರು.
ತರಗತಿ ಬಿಟ್ಟು ಈ ಕಾರ್ಯಕ್ರಮಕ್ಕೆ ನೆನ್ನೆಯಿಂದಲೇ ತಯಾರಿ ಮಾಡಿ .ಅಲೆಯುವ ಶಿಕ್ಷಕರ ವರ್ಗ ರೂಪಿಸುತ್ತಿರುವ ಅಧಿಕಾರಿಗಳ ಮೇಲೇಕೆ ಕ್ರಮ ಇಲ್ಲ
ಯಾವ ಸಾಧನೆಗಾಗಿ ಈ ಸ್ವಾಗತ.ಬೀಳ್ಕೊಡುಗೆ.ಅದೂ ಈ ದಿನ ಸುಮಾರು 300 ಶಿಕ್ಷಕರು.ದೂರದ ಪಾವಗಡ.ಶಿರಾ..ಇನ್ನಿತರ ತಾಲ್ಲೂಕಿನಿಂದ ಬೆಳಗ್ಗೆಯಿಂದಲೇ ತಯಾರಿ ಮಾಡಿದ್ದಾರೆ.ತಮ್ಮ ಶಾಲಾ ಮಕ್ಕಳ ಗತಿ ಏನು ಎಂದು ಯೋಚಿಸದೆ..ಬಕೆಟ್ ಸಂಸ್ಕೃತಿ ಬೆಳೆಸುವ ಈ ಪದ್ದತಿ ಸರಿಯೇ.
ದಯಮಾಡಿ ಇಲಾಖೆಯು ಇನ್ನದರೂ ಎಚ್ಚೆತ್ತುಕೊಂಡು ಸಂಬಂಧಿಸಿದ ಅಧಿಕಾರಿ.ಶಿಕ್ಷಕರ ಮೇಲೆ ಶಿಸ್ತು ಕ್ರಮ ಜರುಗಿಸಬಹುದೇ………
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…