ಹೇ ಗುರುವೇ, ಇದೇನಾ ಸಭ್ಯತೆ ಇದೇನಾ ಸಂಸ್ಕೃತಿ .
ಮಧುಗಿರಿ ಶೈಕ್ಷಣಿಕ ಜಿಲ್ಲೆಯಲಿಂದು,ನೂರಾರು ಶಿಕ್ಷಕರು ತರಗತಿ ತೊರೆದು,ಬಡ್ತಿ ಹೊಂದಿ ನಿರ್ಗಮಿಸುತ್ತಿರುವ ಹಿಂದಿನ DDPI ಹಾಗೂ ಹಾಲಿ ಹೊಸದಾಗಿ ವರ್ಗಾವಣೆಯಾಗಿ ಬಂದಿರುವ DDPI ಇಬ್ಬರಿಗೂ ಸ್ವಾಗತ,ಬೀಳ್ಕೊಡುಗೆಯು ಅದ್ದೂರಿಯಾಗಿ ಈಗ ನಡೆಯುತ್ತಿದೆ,
ಹೇಳೋರಿಲ್ಲ ಕೇಳೋರಿಲ್ಲದಂತಾದ ಶಿಕ್ಷಣ ಇಲಾಖೆ.ಅದೂ ಶಿಕ್ಷಣ ಸಚಿವರ ಜಿಲ್ಲೆಯಲ್ಲಿಯೇ ಹೀಗಾದರೆ.ಬೇರೆ ಜಿಲ್ಲೆಯ ಕಥೆ…..ವಿಧ್ಯಾರ್ಥಿಗಳ ವ್ಯಥೆ ಕೇಳೋರ್ಯಾರು.
ತರಗತಿ ಬಿಟ್ಟು ಈ ಕಾರ್ಯಕ್ರಮಕ್ಕೆ ನೆನ್ನೆಯಿಂದಲೇ ತಯಾರಿ ಮಾಡಿ .ಅಲೆಯುವ ಶಿಕ್ಷಕರ ವರ್ಗ ರೂಪಿಸುತ್ತಿರುವ ಅಧಿಕಾರಿಗಳ ಮೇಲೇಕೆ ಕ್ರಮ ಇಲ್ಲ
ಯಾವ ಸಾಧನೆಗಾಗಿ ಈ ಸ್ವಾಗತ.ಬೀಳ್ಕೊಡುಗೆ.ಅದೂ ಈ ದಿನ ಸುಮಾರು 300 ಶಿಕ್ಷಕರು.ದೂರದ ಪಾವಗಡ.ಶಿರಾ..ಇನ್ನಿತರ ತಾಲ್ಲೂಕಿನಿಂದ ಬೆಳಗ್ಗೆಯಿಂದಲೇ ತಯಾರಿ ಮಾಡಿದ್ದಾರೆ.ತಮ್ಮ ಶಾಲಾ ಮಕ್ಕಳ ಗತಿ ಏನು ಎಂದು ಯೋಚಿಸದೆ..ಬಕೆಟ್ ಸಂಸ್ಕೃತಿ ಬೆಳೆಸುವ ಈ ಪದ್ದತಿ ಸರಿಯೇ.
ದಯಮಾಡಿ ಇಲಾಖೆಯು ಇನ್ನದರೂ ಎಚ್ಚೆತ್ತುಕೊಂಡು ಸಂಬಂಧಿಸಿದ ಅಧಿಕಾರಿ.ಶಿಕ್ಷಕರ ಮೇಲೆ ಶಿಸ್ತು ಕ್ರಮ ಜರುಗಿಸಬಹುದೇ………
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…