ಹೇ ಗುರುವೇ, ಇದೇನಾ ಸಭ್ಯತೆ ಇದೇನಾ ಸಂಸ್ಕೃತಿ .
ಮಧುಗಿರಿ ಶೈಕ್ಷಣಿಕ ಜಿಲ್ಲೆಯಲಿಂದು,ನೂರಾರು ಶಿಕ್ಷಕರು ತರಗತಿ ತೊರೆದು,ಬಡ್ತಿ ಹೊಂದಿ ನಿರ್ಗಮಿಸುತ್ತಿರುವ ಹಿಂದಿನ DDPI ಹಾಗೂ ಹಾಲಿ ಹೊಸದಾಗಿ ವರ್ಗಾವಣೆಯಾಗಿ ಬಂದಿರುವ DDPI ಇಬ್ಬರಿಗೂ ಸ್ವಾಗತ,ಬೀಳ್ಕೊಡುಗೆಯು ಅದ್ದೂರಿಯಾಗಿ ಈಗ ನಡೆಯುತ್ತಿದೆ,
ಹೇಳೋರಿಲ್ಲ ಕೇಳೋರಿಲ್ಲದಂತಾದ ಶಿಕ್ಷಣ ಇಲಾಖೆ.ಅದೂ ಶಿಕ್ಷಣ ಸಚಿವರ ಜಿಲ್ಲೆಯಲ್ಲಿಯೇ ಹೀಗಾದರೆ.ಬೇರೆ ಜಿಲ್ಲೆಯ ಕಥೆ…..ವಿಧ್ಯಾರ್ಥಿಗಳ ವ್ಯಥೆ ಕೇಳೋರ್ಯಾರು.
ತರಗತಿ ಬಿಟ್ಟು ಈ ಕಾರ್ಯಕ್ರಮಕ್ಕೆ ನೆನ್ನೆಯಿಂದಲೇ ತಯಾರಿ ಮಾಡಿ .ಅಲೆಯುವ ಶಿಕ್ಷಕರ ವರ್ಗ ರೂಪಿಸುತ್ತಿರುವ ಅಧಿಕಾರಿಗಳ ಮೇಲೇಕೆ ಕ್ರಮ ಇಲ್ಲ
ಯಾವ ಸಾಧನೆಗಾಗಿ ಈ ಸ್ವಾಗತ.ಬೀಳ್ಕೊಡುಗೆ.ಅದೂ ಈ ದಿನ ಸುಮಾರು 300 ಶಿಕ್ಷಕರು.ದೂರದ ಪಾವಗಡ.ಶಿರಾ..ಇನ್ನಿತರ ತಾಲ್ಲೂಕಿನಿಂದ ಬೆಳಗ್ಗೆಯಿಂದಲೇ ತಯಾರಿ ಮಾಡಿದ್ದಾರೆ.ತಮ್ಮ ಶಾಲಾ ಮಕ್ಕಳ ಗತಿ ಏನು ಎಂದು ಯೋಚಿಸದೆ..ಬಕೆಟ್ ಸಂಸ್ಕೃತಿ ಬೆಳೆಸುವ ಈ ಪದ್ದತಿ ಸರಿಯೇ.
ದಯಮಾಡಿ ಇಲಾಖೆಯು ಇನ್ನದರೂ ಎಚ್ಚೆತ್ತುಕೊಂಡು ಸಂಬಂಧಿಸಿದ ಅಧಿಕಾರಿ.ಶಿಕ್ಷಕರ ಮೇಲೆ ಶಿಸ್ತು ಕ್ರಮ ಜರುಗಿಸಬಹುದೇ………
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…