Latest

ಲಾರಿ ಚಾಲಕನ ನಿರ್ಲಕ್ಷ್ಯದಿಂದ 4 ವರ್ಷದ ಬಾಲಕಿ ಸಾವು

ಕೊಟ್ಟೂರು:- ಲಾರಿ ಚಾಲಕನ ನಿರ್ಲಕ್ಷ್ಯತನದ ಹಾಗೂ ಅತೀ ವೇಗದಿಂದ 4 ವರ್ಷದ ವರ್ಷಿಣಿ ಎಂಬ ಪುಟ್ಟ ಬಾಲಕಿ ಲಾರಿ ಗಾಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ.

ಕೊಟ್ಟೂರು ತಾಲೂಕಿನ ಕೆ ಅಯ್ಯನಹಳ್ಳಿ ಗ್ರಾಮದಲ್ಲಿ ವರ್ಷಿಣಿ ತಾಯಿ ಮೂಗಮ್ಮಳು ಸೋಮವಾರ ಮಧ್ಯಾಹ್ನ 1 ಘಂಟೆ ಸುಮಾರಿಗೆ ಕೊಟ್ಟೂರಿನ ಕಡೆಗೆ ಹೋಗಲು ಅಯ್ಯನಹಳ್ಳಿ ಬಸ್ ಸ್ಟಾಪ್ ಹತ್ತಿರ ನಿಂತುಕೊಂಡ ಸಂದರ್ಭದಲ್ಲಿ ಕೊಟ್ಟೂರು ಪಟ್ಟಣ ಕಡೆಯಿಂದ ಹರಪನಹಳ್ಳಿ ಕಡೆಗೆ ಹೋಗುವ ಕೆ.ಎ36.ಬಿ 0695 ನಂಬರಿನ ಲಾರಿಯು ಒಣ ಮೆಣಸಿನಕಾಯಿ ಲೋಡ್ ತೆಗೆದುಕೊಂಡು ಹೋಗುವಾಗ ಚಾಲಕನ ನಿರ್ಲಕ್ಷ್ಯತನ ಹಾಗೂ ಅತೀ ವೇಗದಿಂದ ನಡೆಸಿಕೊಂಡು ಬಂದು ರಸ್ತೆಯ ಪಕ್ಕದಲ್ಲಿ ನಿಂತುಕೊಂಡಿದ್ದ ನನ್ನ ಮಗಳು 4 ವರ್ಷದ ಪುಟ್ಟ ಬಾಲಕಿ ವರ್ಷಿಣಿಗೆ ಲಾರಿ ಡಿಕ್ಕಿಪಡಿಸಿ ಲಾರಿಯ ಮುಂದಿನ ಎಡಬಾಗದ ಟೈರ್ ಆಕೆಯ ಮೇಲೆ ಹತ್ತಿಸಿದನು ಬಾಲಕಿಗೆ ಹೊಟ್ಟೆ ಮೇಲೆ ಗಾಲಿ ಹತ್ತಿರುವುದರಿಂದ ದೇಹದ ಮುಖ್ಯ ಅಂಗಗಳು ಮುರಿದು ಬಾಲಕಿ ಮೃತಪಟ್ಟಿದ್ದಾಳೆ ಚಾಲಕನು ಮುಂದೆ ಹೋಗಿ ಲಾರಿ ಬಿಟ್ಟು ಪರಾರಿಯಾದನು ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೊಟ್ಟೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವರದಿ: ಮಣಿಕಂಠ. ಬಿ

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

4 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

4 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

4 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

4 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

4 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago