ಕೊಟ್ಟೂರು:- ಲಾರಿ ಚಾಲಕನ ನಿರ್ಲಕ್ಷ್ಯತನದ ಹಾಗೂ ಅತೀ ವೇಗದಿಂದ 4 ವರ್ಷದ ವರ್ಷಿಣಿ ಎಂಬ ಪುಟ್ಟ ಬಾಲಕಿ ಲಾರಿ ಗಾಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ.
ಕೊಟ್ಟೂರು ತಾಲೂಕಿನ ಕೆ ಅಯ್ಯನಹಳ್ಳಿ ಗ್ರಾಮದಲ್ಲಿ ವರ್ಷಿಣಿ ತಾಯಿ ಮೂಗಮ್ಮಳು ಸೋಮವಾರ ಮಧ್ಯಾಹ್ನ 1 ಘಂಟೆ ಸುಮಾರಿಗೆ ಕೊಟ್ಟೂರಿನ ಕಡೆಗೆ ಹೋಗಲು ಅಯ್ಯನಹಳ್ಳಿ ಬಸ್ ಸ್ಟಾಪ್ ಹತ್ತಿರ ನಿಂತುಕೊಂಡ ಸಂದರ್ಭದಲ್ಲಿ ಕೊಟ್ಟೂರು ಪಟ್ಟಣ ಕಡೆಯಿಂದ ಹರಪನಹಳ್ಳಿ ಕಡೆಗೆ ಹೋಗುವ ಕೆ.ಎ36.ಬಿ 0695 ನಂಬರಿನ ಲಾರಿಯು ಒಣ ಮೆಣಸಿನಕಾಯಿ ಲೋಡ್ ತೆಗೆದುಕೊಂಡು ಹೋಗುವಾಗ ಚಾಲಕನ ನಿರ್ಲಕ್ಷ್ಯತನ ಹಾಗೂ ಅತೀ ವೇಗದಿಂದ ನಡೆಸಿಕೊಂಡು ಬಂದು ರಸ್ತೆಯ ಪಕ್ಕದಲ್ಲಿ ನಿಂತುಕೊಂಡಿದ್ದ ನನ್ನ ಮಗಳು 4 ವರ್ಷದ ಪುಟ್ಟ ಬಾಲಕಿ ವರ್ಷಿಣಿಗೆ ಲಾರಿ ಡಿಕ್ಕಿಪಡಿಸಿ ಲಾರಿಯ ಮುಂದಿನ ಎಡಬಾಗದ ಟೈರ್ ಆಕೆಯ ಮೇಲೆ ಹತ್ತಿಸಿದನು ಬಾಲಕಿಗೆ ಹೊಟ್ಟೆ ಮೇಲೆ ಗಾಲಿ ಹತ್ತಿರುವುದರಿಂದ ದೇಹದ ಮುಖ್ಯ ಅಂಗಗಳು ಮುರಿದು ಬಾಲಕಿ ಮೃತಪಟ್ಟಿದ್ದಾಳೆ ಚಾಲಕನು ಮುಂದೆ ಹೋಗಿ ಲಾರಿ ಬಿಟ್ಟು ಪರಾರಿಯಾದನು ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೊಟ್ಟೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವರದಿ: ಮಣಿಕಂಠ. ಬಿ
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…