ಕೊಟ್ಟೂರು:- ಲಾರಿ ಚಾಲಕನ ನಿರ್ಲಕ್ಷ್ಯತನದ ಹಾಗೂ ಅತೀ ವೇಗದಿಂದ 4 ವರ್ಷದ ವರ್ಷಿಣಿ ಎಂಬ ಪುಟ್ಟ ಬಾಲಕಿ ಲಾರಿ ಗಾಲಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ.
ಕೊಟ್ಟೂರು ತಾಲೂಕಿನ ಕೆ ಅಯ್ಯನಹಳ್ಳಿ ಗ್ರಾಮದಲ್ಲಿ ವರ್ಷಿಣಿ ತಾಯಿ ಮೂಗಮ್ಮಳು ಸೋಮವಾರ ಮಧ್ಯಾಹ್ನ 1 ಘಂಟೆ ಸುಮಾರಿಗೆ ಕೊಟ್ಟೂರಿನ ಕಡೆಗೆ ಹೋಗಲು ಅಯ್ಯನಹಳ್ಳಿ ಬಸ್ ಸ್ಟಾಪ್ ಹತ್ತಿರ ನಿಂತುಕೊಂಡ ಸಂದರ್ಭದಲ್ಲಿ ಕೊಟ್ಟೂರು ಪಟ್ಟಣ ಕಡೆಯಿಂದ ಹರಪನಹಳ್ಳಿ ಕಡೆಗೆ ಹೋಗುವ ಕೆ.ಎ36.ಬಿ 0695 ನಂಬರಿನ ಲಾರಿಯು ಒಣ ಮೆಣಸಿನಕಾಯಿ ಲೋಡ್ ತೆಗೆದುಕೊಂಡು ಹೋಗುವಾಗ ಚಾಲಕನ ನಿರ್ಲಕ್ಷ್ಯತನ ಹಾಗೂ ಅತೀ ವೇಗದಿಂದ ನಡೆಸಿಕೊಂಡು ಬಂದು ರಸ್ತೆಯ ಪಕ್ಕದಲ್ಲಿ ನಿಂತುಕೊಂಡಿದ್ದ ನನ್ನ ಮಗಳು 4 ವರ್ಷದ ಪುಟ್ಟ ಬಾಲಕಿ ವರ್ಷಿಣಿಗೆ ಲಾರಿ ಡಿಕ್ಕಿಪಡಿಸಿ ಲಾರಿಯ ಮುಂದಿನ ಎಡಬಾಗದ ಟೈರ್ ಆಕೆಯ ಮೇಲೆ ಹತ್ತಿಸಿದನು ಬಾಲಕಿಗೆ ಹೊಟ್ಟೆ ಮೇಲೆ ಗಾಲಿ ಹತ್ತಿರುವುದರಿಂದ ದೇಹದ ಮುಖ್ಯ ಅಂಗಗಳು ಮುರಿದು ಬಾಲಕಿ ಮೃತಪಟ್ಟಿದ್ದಾಳೆ ಚಾಲಕನು ಮುಂದೆ ಹೋಗಿ ಲಾರಿ ಬಿಟ್ಟು ಪರಾರಿಯಾದನು ಚಾಲಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೊಟ್ಟೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ವರದಿ: ಮಣಿಕಂಠ. ಬಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…