Crime

ಜೈಲು ಪಾಲಾದ 40 ಸಾವಿರದ ಬ್ಯಾಟರಿ ಮತ್ತು ಹೈಡ್ರಾಲಿಕ್ ಜಾಕ್ ಕಳ್ಳರು

ಯಲ್ಲಾಪುರ ತಾಲೂಕಿನ ಕಾಳಮ್ಮ ನಗರದಲ್ಲಿ ಚೇತನ್ ಭಟ್ ಅವರಿಗೆ ಸೇರಿದ 4 ಟಿಪ್ಪರ್ ವಾಹನ ನಿಲ್ಲಿಸಿದ್ದರು, ಸರಿಯಾದ ಸಮಯ ನೋಡಿ ಯಾರೋ ಕಳ್ಳರು 4 ಟಿಪ್ಪರಿನ ಬ್ಯಾಟರಿ ಮತ್ತು ಹೈಡ್ರಾಲಿಕ್ ಜಾಕ್ ಕಳವು ಮಾಡಿದ್ದು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು ,ಈ ಪ್ರಕರಣದ ಕೈಗೆತ್ತಿಕೊಂಡ ಪೊಲೀಸರು ದೂರಿನ ಮೇರೆಗೆ ಕಳ್ಳರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಯಶಸ್ವಿಯಾಗಿದ್ದು ಕಳ್ಳರು ಜೈಲು ಪಾಲಾಗಿದ್ದಾರೆ, 1)ಆರೋಪಿತರದ ಸುಬಾನಿ ಹಸನಸಾಬ ಜಂಗಲೇ ಹಳಿಯಾಳ ಮೂಲದವನು, ಹಾಗೂ ಅಬ್ದುಲ್ ಹಮಿದ ಮುಜಿದಸಬಾ ಮಂಚಿಕೇರಿ ಡ್ರೈವರ್ ಕೆಲಸ.
ಇಬ್ಬರು ಆರೋಪಿತರನ್ನು ಪತ್ತೆ ಮಾಡಿದ್ದು ಆರೋಪಿತರು 40 ಸಾವಿರ ಮೌಲ್ಯದ ಬ್ಯಾಟರಿ ಹಾಗೂ ಹೈಡ್ರಾಲಿಕ್ ಜಾಕ್ ಕಳವು ಮಾಡಿದ್ದಾಗಿ ಒಪ್ಪಿಕೊಂಡಿದ್ದು ಹಾಗೂ ಕಳ್ಳತನಕ್ಕೆ ಬಳಸಿದ ಮಹೀಂದ್ರ ಪಿಕಪ್ ವಾಹನವನ್ನು ವಶಕ್ಕೆ ಪಡೆದು ಆರೋಪಿತರಿಗೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಸಿಪಿಐ ರಮೇಶ ಹನಪುರ ಇವರ ನೇತೃತ್ವದಲ್ಲಿ ನಡೆದ ಕಾರ್ಯಾಚಣೆ. ಪೀ.ಎಸ್.ಐ ರವರಾದ ನಿರಂಜನ ಹೆಗಡೆ ಹಾಗೂ ಪೀ.ಎಸ್.ಐ ಸಿದ್ದಪ್ಪ ಗುಡಿ ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ವರದಿ: ಶ್ರೀಪಾದ್ ಎಸ್ ಎಚ್
ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

7 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

7 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

7 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

7 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

8 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago