ಯಲ್ಲಾಪುರ ತಾಲೂಕಿನ ಕಾಳಮ್ಮ ನಗರದಲ್ಲಿ ಚೇತನ್ ಭಟ್ ಅವರಿಗೆ ಸೇರಿದ 4 ಟಿಪ್ಪರ್ ವಾಹನ ನಿಲ್ಲಿಸಿದ್ದರು, ಸರಿಯಾದ ಸಮಯ ನೋಡಿ ಯಾರೋ ಕಳ್ಳರು 4 ಟಿಪ್ಪರಿನ ಬ್ಯಾಟರಿ ಮತ್ತು ಹೈಡ್ರಾಲಿಕ್ ಜಾಕ್ ಕಳವು ಮಾಡಿದ್ದು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು ,ಈ ಪ್ರಕರಣದ ಕೈಗೆತ್ತಿಕೊಂಡ ಪೊಲೀಸರು ದೂರಿನ ಮೇರೆಗೆ ಕಳ್ಳರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಯಶಸ್ವಿಯಾಗಿದ್ದು ಕಳ್ಳರು ಜೈಲು ಪಾಲಾಗಿದ್ದಾರೆ, 1)ಆರೋಪಿತರದ ಸುಬಾನಿ ಹಸನಸಾಬ ಜಂಗಲೇ ಹಳಿಯಾಳ ಮೂಲದವನು, ಹಾಗೂ ಅಬ್ದುಲ್ ಹಮಿದ ಮುಜಿದಸಬಾ ಮಂಚಿಕೇರಿ ಡ್ರೈವರ್ ಕೆಲಸ.
ಇಬ್ಬರು ಆರೋಪಿತರನ್ನು ಪತ್ತೆ ಮಾಡಿದ್ದು ಆರೋಪಿತರು 40 ಸಾವಿರ ಮೌಲ್ಯದ ಬ್ಯಾಟರಿ ಹಾಗೂ ಹೈಡ್ರಾಲಿಕ್ ಜಾಕ್ ಕಳವು ಮಾಡಿದ್ದಾಗಿ ಒಪ್ಪಿಕೊಂಡಿದ್ದು ಹಾಗೂ ಕಳ್ಳತನಕ್ಕೆ ಬಳಸಿದ ಮಹೀಂದ್ರ ಪಿಕಪ್ ವಾಹನವನ್ನು ವಶಕ್ಕೆ ಪಡೆದು ಆರೋಪಿತರಿಗೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಸಿಪಿಐ ರಮೇಶ ಹನಪುರ ಇವರ ನೇತೃತ್ವದಲ್ಲಿ ನಡೆದ ಕಾರ್ಯಾಚಣೆ. ಪೀ.ಎಸ್.ಐ ರವರಾದ ನಿರಂಜನ ಹೆಗಡೆ ಹಾಗೂ ಪೀ.ಎಸ್.ಐ ಸಿದ್ದಪ್ಪ ಗುಡಿ ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ವರದಿ: ಶ್ರೀಪಾದ್ ಎಸ್ ಎಚ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…