Latest

21 ವರ್ಷದ ಯುವಕನಿಗೆ ವಿಸ್ತಾರಗೊಳಿಸಿ ಅಮಾನವೀಯ ಹಲ್ಲೆ..! 5 ಮಂದಿ ಅರೆಸ್ಟ್

ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಮಲ್ಖರೋಡಾ ಪೊಲೀಸ್ ಠಾಣೆ ವ್ಯಾಪ್ತಿಯ ಬಡೆ ರಾವೇಲಿ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆ ಪುತ್ತಿದಂತೆ ಹೊರಬಿದ್ದಿದೆ. ಏಪ್ರಿಲ್ 8ರ ರಾತ್ರಿ, 21 ವರ್ಷದ ಯುವಕ ರಾಹುಲ್ ಅಂಚಲ್ ಅಪ್ರಾಪ್ತ ಬಾಲಕಿಯೊಬ್ಬಳನ್ನು ಭೇಟಿಯಾಗಲು ಬಂದ ಸಂದರ್ಭದಲ್ಲಿ, ಬಾಲಕಿಯ ಕುಟುಂಬಸ್ಥರು ಹಾಗೂ ಸ್ಥಳೀಯರು ಆತನನ್ನು ಹಿಡಿದು ನಿರ್ದಯವಾಗಿ ಹಲ್ಲೆ ಮಾಡಿದ್ದಾರೆ.

ದಾಬ್ರಾ ಪ್ರದೇಶದ ನಿವಾಸಿಯಾಗಿರುವ ರಾಹುಲ್ ಪರಿಶಿಷ್ಟ ಜಾತಿಯ ಸತ್ನಾಮಿ ಸಮುದಾಯಕ್ಕೆ ಸೇರಿದ್ದು, ಇತರ ಹಿಂದುಳಿದ ವರ್ಗದ ಬಾಲಕಿಯನ್ನು ಭೇಟಿ ಮಾಡಲು ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಬಾಲಕಿಯ ಸಂಬಂಧಿಕರು ಆತನನ್ನು ಹಿಡಿದುಕೊಂಡು, ಚಪ್ಪಲಿ, ಕೇಬಲ್ ಹಾಗೂ ಪೈಪ್‌ಗಳಿಂದ ಕ್ರೂರವಾಗಿ ಹೊಡೆದಿದ್ದಾರೆ.

ಮರುದಿನ ಬೆಳಿಗ್ಗೆ, ಮತ್ತಷ್ಟು ಘೋರ ಘಟನೆ ನಡೆದಿದ್ದು, ಯುವಕನನ್ನು ಗ್ರಾಮದ ಮಧ್ಯೆ ರಸ್ತೆ ಮೇಲೆ ವಿವ್ರಸ್ತ್ರಗೊಳಿಸಿ, ಮರವೊಂದರ ಅಡಿಯಲ್ಲಿ ಕುಳಿರಿಸಿ ಹಗ್ಗದಿಂದ ಸಹ ಹಲ್ಲೆ ನಡೆಸಲಾಗಿದೆ. ಈ ಘಟನೆ ಸಂಬಂಧಿಸಿದ ದೃಶ್ಯಗಳು ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.

ಘಟನೆಯ ನಂತರ ಗಂಭೀರವಾಗಿ ಗಾಯಗೊಂಡ ಯುವಕನನ್ನು ತಕ್ಷಣವೇ ರಾಯಗಢ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಆತನ ಚಿಕಿತ್ಸೆ ನಡೆಯುತ್ತಿದೆ. ಇನ್ನು ಘಟನೆ ಸಂಬಂಧವಾಗಿ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದು, ಐದುನಲ್ಲು ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಘಟನೆ ಮೇಲ್ನೋಟಕ್ಕೆ ಆಪರಾಧ ಪ್ರಕರಣವಲ್ಲದೆ ಸಾಮಾಜಿಕ ವರ್ಣಮಟ್ಟದ ಅಸಮತೋಲನ ಮತ್ತು ಪ್ರಚಂಡ ಕ್ರೌರ್ಯದ ಸ್ಪಷ್ಟ ಚಿತ್ರಣ ನೀಡುತ್ತಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

18 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

23 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

23 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

23 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

23 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago