Latest

6 ದಿನದ ನವಜಾತ ಗಂಡು ಶಿಶು 3 ಮಹಿಳೆಯರಿಂದ ಅಪಹರಣ…!!

ಕೋಲಾರ ಜಿಲ್ಲೆ:- ಕೋಲಾರದ ಎಸ್ ಎನ್ ಆರ್ ಜಿಲ್ಲಾಸ್ಪತ್ರೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಘಟಕದಲ್ಲಿ ಸಂಜೆ ಸುಮಾರು 4 ಗಂಟೆ ಸಮಯದಲ್ಲಿ ಆರು ದಿನದ ಗಂಡು ಮಗು ಮಾಲೂರು ಪಟ್ಟಣದ ಪಾಟೇಲ್ ಬೀದಿ ಮೂಲದ ಪೂವರಸನ್ ನಂದಿನಿ ದಂಪತಿಗಳವರ ಗಂಡು ಶಿಶು ನಾಪತ್ತೆ.

ಈ ವಿಚಾರವಾಗಿ ಆಸ್ಪತ್ರೆ ಆಡಳಿತ ಮತ್ತು ಸಿಬ್ಬಂದಿಯಿಂದ ಸಿಸಿ ಟಿವಿ ಪರಿಶೀಲನೆ. ಮಾಸ್ಕ್ ಧರಿಸಿ ಅಪರಿಚಿತ ಮೂರು ಮಹಿಳೆಯರು ಬ್ಯಾಗ್ ನಲ್ಲಿ ಗಂಡು ಶಿಶುವನ್ನು ಹೊತ್ತೊಯ್ದುರುವ ಶಂಕೆ. ಗಂಡು ಮಗು ಕಳೆದುಕೊಂಡ ತಾಯಿ ಹಾಗೂ ಸಂಬಂಧಿಕರಿಂದ ಕಣ್ಣೀರು. ಸ್ಥಳಕ್ಕೆ ಕೋಲಾರ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಅಪಹರಿಸಿದ ಮೂರು ಮಹಿಳೆಯರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು.

ಮಾಲೂರಿನ ಟೌನ್ ನಲ್ಲಿ ಮೆಡಿಕಲ್ ಶಾಪ್ ಒಂದರಲ್ಲಿ ಪೊನ್ ಪೇ ಮಾಡದರ ಬಗ್ಗೆ ಆಟೋ ಚಾಲಕರಿಂದ ಮಾಲೂರು ಪೋಲಿಸ್ ಠಾಣೆ ಇನ್ಸಪೆಕ್ಟರ್ ವಸಂತ ಕುಮಾರ್ ರವರು ತಮ್ಮ ಶೋಧಕಾರ್ಯ ಮುಂದುವರಿಸಿ ಕೋಲಾರ ಗಡಿ ತಮಿಳುನಾಡಿನ ಬೇರಿಕೆ ಬಳಿ ಮಗುವನ್ನು ರಕ್ಷಣೆ ಮಾಡಿ ವಶಕ್ಕೆ ಪಡೆದ ಕೋಲಾರ ನಗರ ಠಾಣಾ ಪೊಲೀಸರು. ಮಗುವನ್ನು ಕಳ್ಳತನ ಮಾಡಿ ತಮಿಳುನಾಡು ಗೆ ಸಾಗಿಸುತ್ತಿದ್ದ ಸ್ವಾತಿ ಅನ್ನೋ ಓರ್ವ ಮಹಿಳೆ ಬಂಧನ. ಇನ್ನು ಉಳಿದ ಇಬ್ಬರು ಮಹಿಳಾ ಮಗು ಕಳ್ಳಿಗಳಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ.
ವರದಿ:- ನೀಲಾರ್ಜುನ್ ಬಿ.ಎಸ್

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago