ಕಲಬುರಗಿ: ಅಫಜಲಪೂರ ಪೊಲೀಸ್ ಠಾಣಾ ವ್ಯಾಪ್ತಿಯ ಘತ್ತರಗಾ ಶ್ರೀ ಭಾಗ್ಯವಂತಿ ದೇವಸ್ಥಾನದ ಚಿನ್ನಾಭರಣ & ಕಾಣಿಕೆ ಹುಂಡಿ ಕಳ್ಳತನ ಪ್ರಕರಣ ಸುಮಾರು 6 ತಿಂಗಳ ಹಿಂದೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸ್ ರು ಇಂದು ಪ್ರಕರಣದಲ್ಲಿ ಭಾಗಿಯಾದ ಇಬ್ಬರು ಆರೋಪಿತರನ್ನು ಬಂಧಿಸಿ, ಬಂಧಿತರಿಂದ 65 ಗ್ರಾಂ ಬಂಗಾರದ ಆಭರಣಗಳನ್ನು ಮತ್ತು 80,000/- ರೂ. ನಗದು ಹಣ ವಶಕ್ಕೆ ಪಡೆದು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಯಿತು.
ವರದಿ ನಾಗರಾಜ್
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…