ಕೊಟ್ಟೂರು: ಪಟ್ಟಣದ ಆರಾಧ್ಯ ದೈವ ಶ್ರೀಗುರು ಕೊಟ್ಟೂರೇಶ್ವರ ದೇವಸ್ಥಾನದ ಹುಂಡಿ ಎಣಿಕೆ ಶುಕ್ರವಾರ ಬೆಳಿಗ್ಗೆ ೧೦.೦೦ ಆರಂಭವಾಗಿ ಮಧ್ಯಾಹ್ನದವರೆಗೂ ನಡೆಯಿತು. ಹುಂಡಿಯಲ್ಲಿ ಒಟ್ಟು ೬೧,೧೩,೮೮೬/- ಸಂಗ್ರಹವಾಗಿದೆ ಎಂದು ಸಹಾಯಕ ಆಯುಕ್ತರು ತಿಳಿಸಿದರು. ಶಾಲಾ ವಿದ್ಯಾರ್ಥಿಗಳು, ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ, ದೇವಸ್ಥಾನದ ಆಯಗಾರರು ಊರಿನ ಪ್ರಮುಖರು ಉಪಸ್ಥಿತರಿದ್ದರು. ಬೆಳಿಗ್ಗೆಯಿಂದಲೂ ಸುಗಮವಾಗಿ ಸಾಗಿದ ಎಣಿಕೆ ಮಧ್ಯಾಹ್ನದ ಹೊತ್ತಿಗೆ ಸಂಪೂರ್ಣ ಎಣಿಕೆ ಕಾರ್ಯ ಮುಗಿಯಿತು. ದೇವಸ್ಥಾನದ ಪ್ರಧಾನ ಧರ್ಮಕರ್ತ ಸಿ.ಎಚ್.ಎಂ.ಗಂಗಾಧರಯ್ಯ, ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತರು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ.ಬಿ.ಎಂ., ಕಟ್ಟೆಮನಿ ದೈವಸ್ಥರು, ಉಪಸ್ಥಿತರಿದ್ದರು.
ವರದಿ:ಮಣಿಕಂಠ.ಬಿ
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…