ಮಾರ್ಚ್ ಹತ್ತರಂದು ರಾಯಚೂರು ಜಿಲ್ಲೆಯ ಗುಂಜಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಆಗಮಿಸಿದ್ದ ಕಾರ್ಯಕರ್ತರಿಗೆ ಆಹಾರ ಸಿದ್ಧಪಡಿಸಲಾಗಿದ್ದು, ಕಾರ್ಯಕ್ರಮ ಮುಗಿದ ನಂತರ ಉಳಿದ ಆಹಾರವನ್ನು ಒಂದೆಡೆ ರಾಶಿ ಹಾಕಲಾಗಿತ್ತು. ಇದನ್ನು ಸೇವಿಸಿದ ಗುಂಜಳ್ಳಿ ಗ್ರಾಮದ ಬಹುತೇಕ ಹಸು ಹಾಗೂ ಎಮ್ಮೆಗಳು ಅಸ್ವಸ್ಥಗೊಂಡಿದ್ದು, ಈ ಪೈಕಿ 7 ಹಸುಗಳು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಎಂಟು ಹಸುಗಳು ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು ಸಾವು – ಬದುಕಿನ ನಡುವೆ ಹೋರಾಟ ನಡೆಸುತ್ತಿವೆ.
ಪ್ಲಾಸ್ಟಿಕ್ ಸೇರಿದಂತೆ ಉಳಿದ ತ್ಯಾಜ್ಯವನ್ನು ಹಸು ಹಾಗೂ ಎಮ್ಮೆಗಳು ಸೇವಿಸಿರುವ ಶಂಕೆ ವ್ಯಕ್ತವಾಗಿದ್ದು, ಇದರ ಪರಿಣಾಮವಾಗಿಯೇ ಅಸ್ವಸ್ಥಗೊಂಡಿರಬಹುದು ಎಂದು ಹೇಳಲಾಗಿದೆ. ಇಂತಹ ಘಟನೆ ನಡೆದರೂ ಪಶು ವೈದ್ಯರು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…