ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡಿಯಲ್ಲಿ 14 ವರ್ಷದ ವಿದ್ಯಾರ್ಥಿನಿ ಬಿಳಿ ಜಾಂಡಿಸ್ ಸೋಂಕಿನಿಂದ ಬಳಲುತ್ತಾ ಮರಣ ಹೊಂದಿದ ದುರ್ಘಟನೆ ನಡೆದಿದೆ.
ಮೃತ ಬಾಲಕಿಯನ್ನು ಐಸಿರಿ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ICSC) ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ಈಕೆ, ಕಳೆದ ಕೆಲವು ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲೆಯಿಂದ ಪೀಡಿತೆಯಾಗಿದ್ದಳು.
ಆರೋಗ್ಯ ಸ್ಥಿತಿ ಗಂಭೀರಗೊಂಡ ಕಾರಣ ಐಸಿರಿಯನ್ನು ತಕ್ಷಣವೇ ಬೆಂಗಳೂರುದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಮುಂದುವರಿಸುತ್ತಿದ್ದಂತೆ ಆಕೆಗೆ ಕಿಡ್ನಿ ವೈಫಲ್ಯವೂ ಉಂಟಾಗಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು.
ಈ ಹೃದಯವಿದ್ರಾವಕ ಘಟನೆಯಿಂದ ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದಾರೆ. ಸಹ್ಯಾದ್ರಿ ಶಾಲೆಯ ಶಿಕ್ಷಕರು ಹಾಗೂ ಸಹಪಾಠಿಗಳು ಆಕೆಯ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿದ್ದಾರೆ.
(ಈ ರೀತಿಯ ಘಟನೆಗಳು ಮತ್ತೆ ನಡೆಯದಂತೆ ಆರೋಗ್ಯ ಜಾಗೃತಿಗೆ ಹೆಚ್ಚಿನ ಗಮನ ನೀಡಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.)
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…