Latest

79ರ ವೃದ್ಧನ ಮೇಲೆ ಹನಿ ಟ್ರ್ಯಪ್ ಗೆ ಮುಂದಾದ ಆಂಟಿಗೆ ಅದೃಷ್ಟ ಕೈಕೊಡ್ತು.

79ರ ವಯಸ್ಸಿನ ವೃದ್ಧನಿಗೆ ಹನಿ ಟ್ರ್ಯಾಪ್ ಮಾಡಲು ಮಧ್ಯಮ ವಯಸ್ಸಿನ ಮಹಿಳೆ ಮುಂದಾಗಿರುವ ಘಟನೆ ಕೆಟಿಜಿನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.
79ರ ವಯಸ್ಸಿನ ವೃದ್ಧನಾದ ಶಿವಕುಮಾರ್ನ ಬಳಿ ಯಶೋದ ಎಂಬ ಮಹಿಳೆ ಕಷ್ಟವಿದೆ ಎಂದು ಹೇಳಿ 85,000ಗಳನ್ನು ಹಣ ಪಡೆದಿರುತ್ತಾಳೆ. ಹಣ ಹಿಂತಿರುಗಿಸಬೇಕಾದಂತಹ ಗಡವು ಮುಗಿದ ನಂತರವೂ ಸಹ ಹಣ ಹಿಂತಿರುಗಿಸಿರುವುದಿಲ್ಲ.
ಇದೇ ವಿಚಾರವಾಗಿ ಶಿವಕುಮಾರ್ ಯಶೋದಾಳ ಬಳಿ ಪದೇಪದೇ ಸಾಲ ಮರುಪಾವತಿಸಲು ಕೇಳಿರುತ್ತಾರೆ.
ಇದರಿಂದ ತಪ್ಪಿಸಿಕೊಳ್ಳಬೇಕೆಂಬ ಉದ್ದೇಶದಿಂದ ಯಶೋಧ ವೃದ್ಧನ ಮೇಲೆ ಹನಿ ಟ್ರ್ಯಾಪ್ ಮಾಡಲು ಮುಂದಾಗಿದ್ದಾಳೆ.
ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ಯಶೋಧ ವಾಸವಿದ್ದು ಸಾಲ ಹಿಂದಿರುಗಿಸುವುದಾಗಿ ಹೇಳಿ ಶಿವಕುಮಾರನನು ಮನೆಗೆ ಕರೆಸಿಕೊಂಡಿರುತ್ತಾಳೆ.
ಮನೆಗೆ ಬಂದ ಶಿವಕುಮಾರ ನಿಗೆ ಜ್ಯೂಸ್ ನಲ್ಲಿ ಆಮೇಲೆ ಬರುವ ಔಷಧಿಯನ್ನು ಹಾಕಿ ಆತನನ್ನು ಬೆತ್ತಲೆ ಮಾಡಿ ಫೋಟೋಗಳನ್ನು ಕ್ಲಿಕ್ಕಿಸಿರುತ್ತಾಳೆ.
ಇದೇ ಚಿತ್ರಗಳನ್ನು ಇಟ್ಟುಕೊಂಡು ನಂತರ ವೃದ್ಧನ ಬಳಿ 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾಳೆ.
ಆತಂಕಗೊಂಡ ವೃದ್ಧ ಕೆಟೀಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಯಶೋದಾಳನ್ನು ಬಂಧಿಸಿದ್ದಾರೆ.

ಕೊಟ್ಟ ಸಾಲವನ್ನು ಹಿಂದಿರುಗಿಸದೆ ಹನಿ ಟ್ರ್ಯಾಪ್ ನ ಮೂಲಕ ಸಾಕಷ್ಟು ಹಣ ಮಾಡುವ ಆಸೆಗೆ ಬಿದ್ದ ಆಂಟಿ ಈಗ ಕಂಬಿಯಿಂದ.

ಭ್ರಷ್ಟರ ಬೇಟೆ

Recent Posts

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

1 hour ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

1 hour ago

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

19 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

19 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

19 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

1 day ago