79ರ ವಯಸ್ಸಿನ ವೃದ್ಧನಿಗೆ ಹನಿ ಟ್ರ್ಯಾಪ್ ಮಾಡಲು ಮಧ್ಯಮ ವಯಸ್ಸಿನ ಮಹಿಳೆ ಮುಂದಾಗಿರುವ ಘಟನೆ ಕೆಟಿಜಿನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.
79ರ ವಯಸ್ಸಿನ ವೃದ್ಧನಾದ ಶಿವಕುಮಾರ್ನ ಬಳಿ ಯಶೋದ ಎಂಬ ಮಹಿಳೆ ಕಷ್ಟವಿದೆ ಎಂದು ಹೇಳಿ 85,000ಗಳನ್ನು ಹಣ ಪಡೆದಿರುತ್ತಾಳೆ. ಹಣ ಹಿಂತಿರುಗಿಸಬೇಕಾದಂತಹ ಗಡವು ಮುಗಿದ ನಂತರವೂ ಸಹ ಹಣ ಹಿಂತಿರುಗಿಸಿರುವುದಿಲ್ಲ.
ಇದೇ ವಿಚಾರವಾಗಿ ಶಿವಕುಮಾರ್ ಯಶೋದಾಳ ಬಳಿ ಪದೇಪದೇ ಸಾಲ ಮರುಪಾವತಿಸಲು ಕೇಳಿರುತ್ತಾರೆ.
ಇದರಿಂದ ತಪ್ಪಿಸಿಕೊಳ್ಳಬೇಕೆಂಬ ಉದ್ದೇಶದಿಂದ ಯಶೋಧ ವೃದ್ಧನ ಮೇಲೆ ಹನಿ ಟ್ರ್ಯಾಪ್ ಮಾಡಲು ಮುಂದಾಗಿದ್ದಾಳೆ.
ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ಯಶೋಧ ವಾಸವಿದ್ದು ಸಾಲ ಹಿಂದಿರುಗಿಸುವುದಾಗಿ ಹೇಳಿ ಶಿವಕುಮಾರನನು ಮನೆಗೆ ಕರೆಸಿಕೊಂಡಿರುತ್ತಾಳೆ.
ಮನೆಗೆ ಬಂದ ಶಿವಕುಮಾರ ನಿಗೆ ಜ್ಯೂಸ್ ನಲ್ಲಿ ಆಮೇಲೆ ಬರುವ ಔಷಧಿಯನ್ನು ಹಾಕಿ ಆತನನ್ನು ಬೆತ್ತಲೆ ಮಾಡಿ ಫೋಟೋಗಳನ್ನು ಕ್ಲಿಕ್ಕಿಸಿರುತ್ತಾಳೆ.
ಇದೇ ಚಿತ್ರಗಳನ್ನು ಇಟ್ಟುಕೊಂಡು ನಂತರ ವೃದ್ಧನ ಬಳಿ 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾಳೆ.
ಆತಂಕಗೊಂಡ ವೃದ್ಧ ಕೆಟೀಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಯಶೋದಾಳನ್ನು ಬಂಧಿಸಿದ್ದಾರೆ.
ಕೊಟ್ಟ ಸಾಲವನ್ನು ಹಿಂದಿರುಗಿಸದೆ ಹನಿ ಟ್ರ್ಯಾಪ್ ನ ಮೂಲಕ ಸಾಕಷ್ಟು ಹಣ ಮಾಡುವ ಆಸೆಗೆ ಬಿದ್ದ ಆಂಟಿ ಈಗ ಕಂಬಿಯಿಂದ.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…