79ರ ವಯಸ್ಸಿನ ವೃದ್ಧನಿಗೆ ಹನಿ ಟ್ರ್ಯಾಪ್ ಮಾಡಲು ಮಧ್ಯಮ ವಯಸ್ಸಿನ ಮಹಿಳೆ ಮುಂದಾಗಿರುವ ಘಟನೆ ಕೆಟಿಜಿನಗರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.
79ರ ವಯಸ್ಸಿನ ವೃದ್ಧನಾದ ಶಿವಕುಮಾರ್ನ ಬಳಿ ಯಶೋದ ಎಂಬ ಮಹಿಳೆ ಕಷ್ಟವಿದೆ ಎಂದು ಹೇಳಿ 85,000ಗಳನ್ನು ಹಣ ಪಡೆದಿರುತ್ತಾಳೆ. ಹಣ ಹಿಂತಿರುಗಿಸಬೇಕಾದಂತಹ ಗಡವು ಮುಗಿದ ನಂತರವೂ ಸಹ ಹಣ ಹಿಂತಿರುಗಿಸಿರುವುದಿಲ್ಲ.
ಇದೇ ವಿಚಾರವಾಗಿ ಶಿವಕುಮಾರ್ ಯಶೋದಾಳ ಬಳಿ ಪದೇಪದೇ ಸಾಲ ಮರುಪಾವತಿಸಲು ಕೇಳಿರುತ್ತಾರೆ.
ಇದರಿಂದ ತಪ್ಪಿಸಿಕೊಳ್ಳಬೇಕೆಂಬ ಉದ್ದೇಶದಿಂದ ಯಶೋಧ ವೃದ್ಧನ ಮೇಲೆ ಹನಿ ಟ್ರ್ಯಾಪ್ ಮಾಡಲು ಮುಂದಾಗಿದ್ದಾಳೆ.
ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ಯಶೋಧ ವಾಸವಿದ್ದು ಸಾಲ ಹಿಂದಿರುಗಿಸುವುದಾಗಿ ಹೇಳಿ ಶಿವಕುಮಾರನನು ಮನೆಗೆ ಕರೆಸಿಕೊಂಡಿರುತ್ತಾಳೆ.
ಮನೆಗೆ ಬಂದ ಶಿವಕುಮಾರ ನಿಗೆ ಜ್ಯೂಸ್ ನಲ್ಲಿ ಆಮೇಲೆ ಬರುವ ಔಷಧಿಯನ್ನು ಹಾಕಿ ಆತನನ್ನು ಬೆತ್ತಲೆ ಮಾಡಿ ಫೋಟೋಗಳನ್ನು ಕ್ಲಿಕ್ಕಿಸಿರುತ್ತಾಳೆ.
ಇದೇ ಚಿತ್ರಗಳನ್ನು ಇಟ್ಟುಕೊಂಡು ನಂತರ ವೃದ್ಧನ ಬಳಿ 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾಳೆ.
ಆತಂಕಗೊಂಡ ವೃದ್ಧ ಕೆಟೀಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಯಶೋದಾಳನ್ನು ಬಂಧಿಸಿದ್ದಾರೆ.
ಕೊಟ್ಟ ಸಾಲವನ್ನು ಹಿಂದಿರುಗಿಸದೆ ಹನಿ ಟ್ರ್ಯಾಪ್ ನ ಮೂಲಕ ಸಾಕಷ್ಟು ಹಣ ಮಾಡುವ ಆಸೆಗೆ ಬಿದ್ದ ಆಂಟಿ ಈಗ ಕಂಬಿಯಿಂದ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…