ಧಾರವಾಡ ಜಿಲ್ಲಾ ಬಸ ನಿಲ್ದಾಣದ ದುರಂತ ಕತೆಯ ವಿವರಣೆಯನ್ನು ಭ್ರಷ್ಟರ ಬೇಟೆ ಪತ್ರಿಕೆಯಲ್ಲಿ ಕಂಡು ಎಚ್ಚೆತ್ತಕೊಂಡ ವಾ,ಕ,ರ ,ಸಾ ,ಸಂ ,ಅಧಿಕಾರಿಗಳು ಬಸ್ ನಿಲ್ದಾಣದ ಸ್ವಚ್ಚತೆಗೆ ಮುಂದಾಗಿದ್ದಾರೆ ಮತ್ತು ದ್ವನಿವರ್ಧಕಗಳ ಮೊಲಕ ಸಾರ್ವಜನಿಕರಿಗೆ ಸ್ವಚ್ಚತೆಯ ಅರಿವು ಮೂಡಿಸುತ್ತಿದ್ದಾರೆ.. ಇದು ಭ್ರಷ್ಟರ ಬೇಟೆ ಪತ್ರಿಕೆ ವರದಿಯ ಇಂಪ್ಯಾಕ್ಟ್.
ವರದಿ : ಚರಂತಯ್ಯ ಹಿರೇಮಠ.
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…