ಯಲ್ಲಾಪುರ ತಾಲೂಕಿನಲ್ಲಿ ಬರುವ ಮಾಗೋಡು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸಾರ್ವಜನಿಕರಿಗೆ ಶಾಲಾ ಕಾಲೇಜುಗಳ ಮಕ್ಕಳಿಗೆ ಹಾಗೂ ಬಸ್ಸಿನಲ್ಲಿ ಪ್ರಯಾಣ ಮಾಡುವವರಿಗೆ ರಸ್ತೆಯ ಪಕ್ಕದಲ್ಲಿ ಒಂದು ಬಸ್ ತಂಗುದಾಣವನ್ನೂ ನಿರ್ಮಿಸಿದ್ದರು .ಯಲ್ಲಾಪುರ ದಿಂದ ಮಾಗೋಡು ತೆರಳುವ ಮುಕ್ಯ ರಸ್ತೆಯ ಪಕ್ಕದಲ್ಲಿ ಇದ್ದ ಬಸ್ ತಂಗು ದಾನ ಗಿಡ ಮರ ಕಸ ಕಡ್ಡಿ ಗೆದ್ದಲು ಹಿಡಿದು ದುಳಿಂದ ಕೂಡಿದ್ದು ಮೇಲ್ಛಾವಣಿಯ ಸಂಪೂರ್ಣ ಹಾಳಾಗಿದ್ದು ಯಾರೂ ಕೂಡ ಇದನ್ನು ಉಪಯೋಗಿಸುವಂತಿಲ್ಲ. ಇಲ್ಲಿನ ಶಾಲಾ ಕಾಲೇಜುಗಳ ಮಕ್ಕಳಿಗೆ ದಿನನಿತ್ಯ ಓಡಾಡುವ ಸಮಯದಲ್ಲಿ ತುಂಬಾ ತೊಂದರೆ ಅನುಭವಿಸುವಂತಾಗಿದೆ ಮಳೆಗಾಲದಲ್ಲಿ ಮಕ್ಕಳು ಒಳಗೆ ನಿಲ್ಲುವ ಹಾಗಿಲ್ಲ ಯಾವ ಕ್ಷಣದಲ್ಲಿ ಮೇಲ್ಛಾವಣಿಯ ಕುಸಿದು ಬೇಳುತ್ತೋ ಎಂಬ ಭಯದಿಂದ ಇದನ್ನು ಬಳಸುವುದೇ ಬಿಟ್ಟು ಬಿಟ್ಟಿದ್ದಾರೆ .ಸಂಬಂದ ಪಟ್ಟ ಅಧಿಕಾರಿಗಳು ಇತ್ತ ಕಡೆ ಯಾಕೆ ಗಮನ ಹರಿಸುತ್ತಿಲ್ಲ ಯಾಕೆ ಸರಿಪಡಿಸಿ ಕೊಡುತ್ತಿಲ್ಲ ತಿಳಿಯದು. ಇನ್ನೂ ಮುಂದಾದರು ಸರಿಯಾದ ವ್ಯವಸ್ಥೆ ಕಲ್ಪಿಸಿ ಕೊಡುತ್ತಾರಾ ಕಾದು ನೋಡಬೇಕಾಗಿದೆ.
ವರದಿ : ಶ್ರೀಪಾದ್ ಎಸ್ ಏಚ್
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…