ಯಲ್ಲಾಪುರ ತಾಲೂಕಿನಲ್ಲಿ ಬರುವ ಮಾಗೋಡು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸಾರ್ವಜನಿಕರಿಗೆ ಶಾಲಾ ಕಾಲೇಜುಗಳ ಮಕ್ಕಳಿಗೆ ಹಾಗೂ ಬಸ್ಸಿನಲ್ಲಿ ಪ್ರಯಾಣ ಮಾಡುವವರಿಗೆ ರಸ್ತೆಯ ಪಕ್ಕದಲ್ಲಿ ಒಂದು ಬಸ್ ತಂಗುದಾಣವನ್ನೂ ನಿರ್ಮಿಸಿದ್ದರು .ಯಲ್ಲಾಪುರ ದಿಂದ ಮಾಗೋಡು ತೆರಳುವ ಮುಕ್ಯ ರಸ್ತೆಯ ಪಕ್ಕದಲ್ಲಿ ಇದ್ದ ಬಸ್ ತಂಗು ದಾನ ಗಿಡ ಮರ ಕಸ ಕಡ್ಡಿ ಗೆದ್ದಲು ಹಿಡಿದು ದುಳಿಂದ ಕೂಡಿದ್ದು ಮೇಲ್ಛಾವಣಿಯ ಸಂಪೂರ್ಣ ಹಾಳಾಗಿದ್ದು ಯಾರೂ ಕೂಡ ಇದನ್ನು ಉಪಯೋಗಿಸುವಂತಿಲ್ಲ. ಇಲ್ಲಿನ ಶಾಲಾ ಕಾಲೇಜುಗಳ ಮಕ್ಕಳಿಗೆ ದಿನನಿತ್ಯ ಓಡಾಡುವ ಸಮಯದಲ್ಲಿ ತುಂಬಾ ತೊಂದರೆ ಅನುಭವಿಸುವಂತಾಗಿದೆ ಮಳೆಗಾಲದಲ್ಲಿ ಮಕ್ಕಳು ಒಳಗೆ ನಿಲ್ಲುವ ಹಾಗಿಲ್ಲ ಯಾವ ಕ್ಷಣದಲ್ಲಿ ಮೇಲ್ಛಾವಣಿಯ ಕುಸಿದು ಬೇಳುತ್ತೋ ಎಂಬ ಭಯದಿಂದ ಇದನ್ನು ಬಳಸುವುದೇ ಬಿಟ್ಟು ಬಿಟ್ಟಿದ್ದಾರೆ .ಸಂಬಂದ ಪಟ್ಟ ಅಧಿಕಾರಿಗಳು ಇತ್ತ ಕಡೆ ಯಾಕೆ ಗಮನ ಹರಿಸುತ್ತಿಲ್ಲ ಯಾಕೆ ಸರಿಪಡಿಸಿ ಕೊಡುತ್ತಿಲ್ಲ ತಿಳಿಯದು. ಇನ್ನೂ ಮುಂದಾದರು ಸರಿಯಾದ ವ್ಯವಸ್ಥೆ ಕಲ್ಪಿಸಿ ಕೊಡುತ್ತಾರಾ ಕಾದು ನೋಡಬೇಕಾಗಿದೆ.
ವರದಿ : ಶ್ರೀಪಾದ್ ಎಸ್ ಏಚ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…