ಯಲ್ಲಾಪುರ ತಾಲೂಕಿನಲ್ಲಿ ಬರುವ ಮಾಗೋಡು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸಾರ್ವಜನಿಕರಿಗೆ ಶಾಲಾ ಕಾಲೇಜುಗಳ ಮಕ್ಕಳಿಗೆ ಹಾಗೂ ಬಸ್ಸಿನಲ್ಲಿ ಪ್ರಯಾಣ ಮಾಡುವವರಿಗೆ ರಸ್ತೆಯ ಪಕ್ಕದಲ್ಲಿ ಒಂದು ಬಸ್ ತಂಗುದಾಣವನ್ನೂ ನಿರ್ಮಿಸಿದ್ದರು .ಯಲ್ಲಾಪುರ ದಿಂದ ಮಾಗೋಡು ತೆರಳುವ ಮುಕ್ಯ ರಸ್ತೆಯ ಪಕ್ಕದಲ್ಲಿ ಇದ್ದ ಬಸ್ ತಂಗು ದಾನ ಗಿಡ ಮರ ಕಸ ಕಡ್ಡಿ ಗೆದ್ದಲು ಹಿಡಿದು ದುಳಿಂದ ಕೂಡಿದ್ದು ಮೇಲ್ಛಾವಣಿಯ ಸಂಪೂರ್ಣ ಹಾಳಾಗಿದ್ದು ಯಾರೂ ಕೂಡ ಇದನ್ನು ಉಪಯೋಗಿಸುವಂತಿಲ್ಲ. ಇಲ್ಲಿನ ಶಾಲಾ ಕಾಲೇಜುಗಳ ಮಕ್ಕಳಿಗೆ ದಿನನಿತ್ಯ ಓಡಾಡುವ ಸಮಯದಲ್ಲಿ ತುಂಬಾ ತೊಂದರೆ ಅನುಭವಿಸುವಂತಾಗಿದೆ ಮಳೆಗಾಲದಲ್ಲಿ ಮಕ್ಕಳು ಒಳಗೆ ನಿಲ್ಲುವ ಹಾಗಿಲ್ಲ ಯಾವ ಕ್ಷಣದಲ್ಲಿ ಮೇಲ್ಛಾವಣಿಯ ಕುಸಿದು ಬೇಳುತ್ತೋ ಎಂಬ ಭಯದಿಂದ ಇದನ್ನು ಬಳಸುವುದೇ ಬಿಟ್ಟು ಬಿಟ್ಟಿದ್ದಾರೆ .ಸಂಬಂದ ಪಟ್ಟ ಅಧಿಕಾರಿಗಳು ಇತ್ತ ಕಡೆ ಯಾಕೆ ಗಮನ ಹರಿಸುತ್ತಿಲ್ಲ ಯಾಕೆ ಸರಿಪಡಿಸಿ ಕೊಡುತ್ತಿಲ್ಲ ತಿಳಿಯದು. ಇನ್ನೂ ಮುಂದಾದರು ಸರಿಯಾದ ವ್ಯವಸ್ಥೆ ಕಲ್ಪಿಸಿ ಕೊಡುತ್ತಾರಾ ಕಾದು ನೋಡಬೇಕಾಗಿದೆ.
ವರದಿ : ಶ್ರೀಪಾದ್ ಎಸ್ ಏಚ್
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…