ಯಲ್ಲಾಪುರ ತಾಲೂಕಿನಲ್ಲಿ ಬರುವ ಮಾಗೋಡು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸಾರ್ವಜನಿಕರಿಗೆ ಶಾಲಾ ಕಾಲೇಜುಗಳ ಮಕ್ಕಳಿಗೆ ಹಾಗೂ ಬಸ್ಸಿನಲ್ಲಿ ಪ್ರಯಾಣ ಮಾಡುವವರಿಗೆ ರಸ್ತೆಯ ಪಕ್ಕದಲ್ಲಿ ಒಂದು ಬಸ್ ತಂಗುದಾಣವನ್ನೂ ನಿರ್ಮಿಸಿದ್ದರು .ಯಲ್ಲಾಪುರ ದಿಂದ ಮಾಗೋಡು ತೆರಳುವ ಮುಕ್ಯ ರಸ್ತೆಯ ಪಕ್ಕದಲ್ಲಿ ಇದ್ದ ಬಸ್ ತಂಗು ದಾನ ಗಿಡ ಮರ ಕಸ ಕಡ್ಡಿ ಗೆದ್ದಲು ಹಿಡಿದು ದುಳಿಂದ ಕೂಡಿದ್ದು ಮೇಲ್ಛಾವಣಿಯ ಸಂಪೂರ್ಣ ಹಾಳಾಗಿದ್ದು ಯಾರೂ ಕೂಡ ಇದನ್ನು ಉಪಯೋಗಿಸುವಂತಿಲ್ಲ. ಇಲ್ಲಿನ ಶಾಲಾ ಕಾಲೇಜುಗಳ ಮಕ್ಕಳಿಗೆ ದಿನನಿತ್ಯ ಓಡಾಡುವ ಸಮಯದಲ್ಲಿ ತುಂಬಾ ತೊಂದರೆ ಅನುಭವಿಸುವಂತಾಗಿದೆ ಮಳೆಗಾಲದಲ್ಲಿ ಮಕ್ಕಳು ಒಳಗೆ ನಿಲ್ಲುವ ಹಾಗಿಲ್ಲ ಯಾವ ಕ್ಷಣದಲ್ಲಿ ಮೇಲ್ಛಾವಣಿಯ ಕುಸಿದು ಬೇಳುತ್ತೋ ಎಂಬ ಭಯದಿಂದ ಇದನ್ನು ಬಳಸುವುದೇ ಬಿಟ್ಟು ಬಿಟ್ಟಿದ್ದಾರೆ .ಸಂಬಂದ ಪಟ್ಟ ಅಧಿಕಾರಿಗಳು ಇತ್ತ ಕಡೆ ಯಾಕೆ ಗಮನ ಹರಿಸುತ್ತಿಲ್ಲ ಯಾಕೆ ಸರಿಪಡಿಸಿ ಕೊಡುತ್ತಿಲ್ಲ ತಿಳಿಯದು. ಇನ್ನೂ ಮುಂದಾದರು ಸರಿಯಾದ ವ್ಯವಸ್ಥೆ ಕಲ್ಪಿಸಿ ಕೊಡುತ್ತಾರಾ ಕಾದು ನೋಡಬೇಕಾಗಿದೆ.
ವರದಿ : ಶ್ರೀಪಾದ್ ಎಸ್ ಏಚ್
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…