Latest

ಪ್ರಯಾಣಿಕರಿಗೆ ಇದ್ದು ಇಲ್ಲದಂತಾದ ಬಸ್ ತಂಗುದಾಣ.

ಯಲ್ಲಾಪುರ ತಾಲೂಕಿನಲ್ಲಿ ಬರುವ ಮಾಗೋಡು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸಾರ್ವಜನಿಕರಿಗೆ ಶಾಲಾ ಕಾಲೇಜುಗಳ ಮಕ್ಕಳಿಗೆ ಹಾಗೂ ಬಸ್ಸಿನಲ್ಲಿ ಪ್ರಯಾಣ ಮಾಡುವವರಿಗೆ ರಸ್ತೆಯ ಪಕ್ಕದಲ್ಲಿ ಒಂದು ಬಸ್ ತಂಗುದಾಣವನ್ನೂ ನಿರ್ಮಿಸಿದ್ದರು .ಯಲ್ಲಾಪುರ ದಿಂದ ಮಾಗೋಡು ತೆರಳುವ ಮುಕ್ಯ ರಸ್ತೆಯ ಪಕ್ಕದಲ್ಲಿ ಇದ್ದ ಬಸ್ ತಂಗು ದಾನ ಗಿಡ ಮರ ಕಸ ಕಡ್ಡಿ ಗೆದ್ದಲು ಹಿಡಿದು ದುಳಿಂದ ಕೂಡಿದ್ದು ಮೇಲ್ಛಾವಣಿಯ ಸಂಪೂರ್ಣ ಹಾಳಾಗಿದ್ದು ಯಾರೂ ಕೂಡ ಇದನ್ನು ಉಪಯೋಗಿಸುವಂತಿಲ್ಲ. ಇಲ್ಲಿನ ಶಾಲಾ ಕಾಲೇಜುಗಳ ಮಕ್ಕಳಿಗೆ ದಿನನಿತ್ಯ ಓಡಾಡುವ ಸಮಯದಲ್ಲಿ ತುಂಬಾ ತೊಂದರೆ ಅನುಭವಿಸುವಂತಾಗಿದೆ ಮಳೆಗಾಲದಲ್ಲಿ ಮಕ್ಕಳು ಒಳಗೆ ನಿಲ್ಲುವ ಹಾಗಿಲ್ಲ ಯಾವ ಕ್ಷಣದಲ್ಲಿ ಮೇಲ್ಛಾವಣಿಯ ಕುಸಿದು ಬೇಳುತ್ತೋ ಎಂಬ ಭಯದಿಂದ ಇದನ್ನು ಬಳಸುವುದೇ ಬಿಟ್ಟು ಬಿಟ್ಟಿದ್ದಾರೆ .ಸಂಬಂದ ಪಟ್ಟ ಅಧಿಕಾರಿಗಳು ಇತ್ತ ಕಡೆ ಯಾಕೆ ಗಮನ ಹರಿಸುತ್ತಿಲ್ಲ ಯಾಕೆ ಸರಿಪಡಿಸಿ ಕೊಡುತ್ತಿಲ್ಲ ತಿಳಿಯದು. ಇನ್ನೂ ಮುಂದಾದರು ಸರಿಯಾದ ವ್ಯವಸ್ಥೆ ಕಲ್ಪಿಸಿ ಕೊಡುತ್ತಾರಾ ಕಾದು ನೋಡಬೇಕಾಗಿದೆ.

ವರದಿ : ಶ್ರೀಪಾದ್ ಎಸ್ ಏಚ್

ಭ್ರಷ್ಟರ ಬೇಟೆ

Recent Posts

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

7 minutes ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

9 minutes ago

WFH ಕೇಳಿದ ಮಹಿಳೆಗೆ HR ಶಾಕ್: ‘ಸಿಇಒ ಮನೋಭಾವ ಬೇಕು’ ಹೇಳಿ ಕರೆ ಕಟ್!

ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…

10 minutes ago

ನಕಲಿ ದಾಖಲೆಗಳಿಂದ 9 ಎಕರೆ ಸರ್ಕಾರಿ ಜಮೀನು ಹಗರಣ: ನಿವೃತ್ತ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…

12 minutes ago

₹300 ಲಂಚಕ್ಕೆ ‘ಪರೀಕ್ಷೆ ಮಾರಾಟ’: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ, ಶಿಕ್ಷಣ ವ್ಯವಸ್ಥೆಗೆ ಕಳಂಕ

ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…

14 minutes ago

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

16 hours ago