ಕಲಬುರಗಿ ನಗರದ ಸೂಪರ್ ಮಾರ್ಕೆಟ್ನಲ್ಲಿ ಪೋಲಿಸರ ಮೇಲೆ ಮೊಹಮ್ಮದ್ ಫಜಲ್ ತಲ್ವಾರ್ ಹಿಡಿದು ಹಲ್ಲೆಗೆ ಮುಂದಾಗಿದ್ದ ವ್ಯಕ್ತಿಯ ಕಾಲಿಗೆ ಪಿಎಸ್ಐ ವಾಹಿದ್ ಕೋತ್ವಾಲ್ ಗುಂಡು ಹೊಡೆದಿದ್ದರು. ಪ್ರಕರಣದಲ್ಲಿ ಕಾಲಿಗೆ ಗುಂಡು ತಗುಲಿದ್ದ ವ್ಯಕ್ತಿಯ ಕಾಲನ್ನು ವೈದ್ಯರು ತುಂಡಾರಿಸಿದ ಘಟನೆ ಬೆಳಕಿಗೆ ಬಂದಿದೆ. ವಾಹಿದ್ ಕೋತ್ವಾಲ್ ಚೌಕ್ ಪೊಲೀಸ್ ಠಾಣೆ ಪಿಎಸ್ಐ ಎಂದು ಗುರುತಿಸಲಾಗಿದೆ. ಗುಂಡು ತಗಲಿದ್ದರಿಂದ ಫಜಲ್ ಕಾಲು ತುಂಬಾ ಡ್ಯಾಮೇಜ್ ಆಗಿತ್ತು. ಇನ್ನೂ ಹೆಚ್ಚು ತೊಂದರೆ ಸಾಧ್ಯತೆ ಹಿನ್ನೆಲೆ ಆತನ ಕಾಲನ್ನು ವೈದ್ಯರು ತುಂಡು ಮಾಡಿದ್ದಾರೆ. ಯುನೈಟೆಡ್ ಆಸ್ಪತ್ರೆಯ ವೈದ್ಯರು ಆತನ ಬಲಗಾಲನ್ನು ಕಟ್ ಮಾಡಿದ್ದು, ಚಿಕಿತ್ಸೆ ಮುಂದುವರೆಸಿದ್ದಾರೆ.
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…