ಕಲಬುರಗಿ ನಗರದ ಸೂಪರ್ ಮಾರ್ಕೆಟ್ನಲ್ಲಿ ಪೋಲಿಸರ ಮೇಲೆ ಮೊಹಮ್ಮದ್ ಫಜಲ್ ತಲ್ವಾರ್ ಹಿಡಿದು ಹಲ್ಲೆಗೆ ಮುಂದಾಗಿದ್ದ ವ್ಯಕ್ತಿಯ ಕಾಲಿಗೆ ಪಿಎಸ್ಐ ವಾಹಿದ್ ಕೋತ್ವಾಲ್ ಗುಂಡು ಹೊಡೆದಿದ್ದರು. ಪ್ರಕರಣದಲ್ಲಿ ಕಾಲಿಗೆ ಗುಂಡು ತಗುಲಿದ್ದ ವ್ಯಕ್ತಿಯ ಕಾಲನ್ನು ವೈದ್ಯರು ತುಂಡಾರಿಸಿದ ಘಟನೆ ಬೆಳಕಿಗೆ ಬಂದಿದೆ. ವಾಹಿದ್ ಕೋತ್ವಾಲ್ ಚೌಕ್ ಪೊಲೀಸ್ ಠಾಣೆ ಪಿಎಸ್ಐ ಎಂದು ಗುರುತಿಸಲಾಗಿದೆ. ಗುಂಡು ತಗಲಿದ್ದರಿಂದ ಫಜಲ್ ಕಾಲು ತುಂಬಾ ಡ್ಯಾಮೇಜ್ ಆಗಿತ್ತು. ಇನ್ನೂ ಹೆಚ್ಚು ತೊಂದರೆ ಸಾಧ್ಯತೆ ಹಿನ್ನೆಲೆ ಆತನ ಕಾಲನ್ನು ವೈದ್ಯರು ತುಂಡು ಮಾಡಿದ್ದಾರೆ. ಯುನೈಟೆಡ್ ಆಸ್ಪತ್ರೆಯ ವೈದ್ಯರು ಆತನ ಬಲಗಾಲನ್ನು ಕಟ್ ಮಾಡಿದ್ದು, ಚಿಕಿತ್ಸೆ ಮುಂದುವರೆಸಿದ್ದಾರೆ.
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…