Latest

ಇದ್ದು ಇಲ್ಲದಂತಾದ ಶುದ್ದ ನೀರಿನ ಘಟಕ..!

ಕುಂದಗೋಳ: ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟು ಹಲವಾರು ವರ್ಷ ಕಳೆದರೂ ದುರಸ್ತಿ ಕೈಗೊಳ್ಳ ದ್ದರಿಂದ ಚಿಕ್ಕನರ್ತಿ ಗ್ರಾಮಸ್ಥರು ಕುಡಿಯುವ ನೀರಿಗೆ ಅಲೆದಾಡುವಂತಾಗಿದೆ. ಪರ ಊರಿಗೆ ತೆರಳಿ ನೀರು ತರುವಂತಾಗಿದ್ದು. ಅಧಿಕಾರಿಗಳು ಕುಡಿಯುವ ನೀರಿನ ಘಟಕ ದುರಸ್ತಿ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಇಲ್ಲಿನ ನಿವಾಸಿಗಳು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಮಾಣಗೂಂಡು ಕೆಲವು ದಿನಗಳ ಹಿಂದೆ ಶುದ್ದ ನೀರಿನ ಘಟಕ ಕಾರ್ಯನಿರ್ವಹಿಸುತ್ತು, ಸದ್ಯ ಒಂದೂವರೆ ವರ್ಷದಿಂದಲೇ ಸ್ಥಗಿತಗೊಂಡಿದೆ. ಹಾಗಾದರೆ ಗ್ರಾಮ ಪಂಚಾಯಿತ್ ಆಡಳಿತ ಮಂಡಳಿ ಗಮನಕ್ಕೆ ಬಂದಿಲವ್ವಾ?

ಈ ಗ್ರಾಮದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಒಂದೇ ಒಂದೇ ಶುದ್ದ ಕುಡಿಯುವ ನೀರಿನ ಘಟಕ ಇರುವುದರಿಂದ ಇಲ್ಲಿನ ಗ್ರಾಮಸ್ಥರು ಯರಗುಪ್ಪಿ, ಹಿರೇನರ್ತಿ, ಕುಂದಗೋಳ ಹೀಗೆ ಗ್ರಾಮಗಳಿಗೆ ತೆರಳಿ ಶುದ್ದ ನೀರು ತೆಗೆದುಕೊಂಡು ಬರ್ತಾ ಇದ್ದರೆ ಇದ್ಯಾವುದೂ ಅಧಿಕಾರಿಗಳಿಗೆ, ಗ್ರಾಪಂ ಸದಸ್ಯರ ಗಮನಕ್ಕೆ ಬರದೇ ಇರುವುದಕ್ಕೆ ಕಾರಣವಾದರೂ ಏನು?

ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಗೂಡೌಣದಲ್ಲಿ ನಿರ್ಮಸಿಲಾಗಿದ ಶುದ್ದ ನೀರಿನ ಘಟಕ ಪಾಳು ಬಿದ್ದು, ನಿರ್ವಹಣೆ ಇಲ್ಲದೆ ಇಲ್ಲಿರುವುದರಿಂದ ಸಲಕರಣೆಗಳು ತುಕ್ಕು ಹಿಡಿಯಲು ಪ್ರಾರಂಭಸಿವೆ.

ಇಷ್ಟೇಲ್ಲಾ ಸಮಸ್ಯೆ ಗಳು ತೆಲೆದೊರಿದರು ಇಲ್ಲಿನ ಗ್ರಾಪಂ ಅಧಿಕಾರಿಗಳು, ಸದಸ್ಯರುಗಳು ತೆಲೆ ಕೆಳಗೆ ಮಾಡಿ ಮೌನ ರಥ ಹಮ್ಮಿಕೊಂಡಿದ್ದಾರ? ಎಂದು ಕಾಣಸುತ್ತೇ. ಈ ಕೂಡಲೇ ಎಚ್ಚತುಕೂಂಡು ಸಾರ್ವಜನಿಕ ದಾಹ ತೀರಿಸಲು ಪ್ರಯತ್ನಿಸುತ್ತಾರೋ ಇಲವೋ ಕಾದು ನೋಡಬೇಕು.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

5 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

7 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago