Latest

ಇದ್ದು ಇಲ್ಲದಂತಾದ ಶುದ್ದ ನೀರಿನ ಘಟಕ..!

ಕುಂದಗೋಳ: ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟು ಹಲವಾರು ವರ್ಷ ಕಳೆದರೂ ದುರಸ್ತಿ ಕೈಗೊಳ್ಳ ದ್ದರಿಂದ ಚಿಕ್ಕನರ್ತಿ ಗ್ರಾಮಸ್ಥರು ಕುಡಿಯುವ ನೀರಿಗೆ ಅಲೆದಾಡುವಂತಾಗಿದೆ. ಪರ ಊರಿಗೆ ತೆರಳಿ ನೀರು ತರುವಂತಾಗಿದ್ದು. ಅಧಿಕಾರಿಗಳು ಕುಡಿಯುವ ನೀರಿನ ಘಟಕ ದುರಸ್ತಿ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಇಲ್ಲಿನ ನಿವಾಸಿಗಳು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಮಾಣಗೂಂಡು ಕೆಲವು ದಿನಗಳ ಹಿಂದೆ ಶುದ್ದ ನೀರಿನ ಘಟಕ ಕಾರ್ಯನಿರ್ವಹಿಸುತ್ತು, ಸದ್ಯ ಒಂದೂವರೆ ವರ್ಷದಿಂದಲೇ ಸ್ಥಗಿತಗೊಂಡಿದೆ. ಹಾಗಾದರೆ ಗ್ರಾಮ ಪಂಚಾಯಿತ್ ಆಡಳಿತ ಮಂಡಳಿ ಗಮನಕ್ಕೆ ಬಂದಿಲವ್ವಾ?

ಈ ಗ್ರಾಮದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಒಂದೇ ಒಂದೇ ಶುದ್ದ ಕುಡಿಯುವ ನೀರಿನ ಘಟಕ ಇರುವುದರಿಂದ ಇಲ್ಲಿನ ಗ್ರಾಮಸ್ಥರು ಯರಗುಪ್ಪಿ, ಹಿರೇನರ್ತಿ, ಕುಂದಗೋಳ ಹೀಗೆ ಗ್ರಾಮಗಳಿಗೆ ತೆರಳಿ ಶುದ್ದ ನೀರು ತೆಗೆದುಕೊಂಡು ಬರ್ತಾ ಇದ್ದರೆ ಇದ್ಯಾವುದೂ ಅಧಿಕಾರಿಗಳಿಗೆ, ಗ್ರಾಪಂ ಸದಸ್ಯರ ಗಮನಕ್ಕೆ ಬರದೇ ಇರುವುದಕ್ಕೆ ಕಾರಣವಾದರೂ ಏನು?

ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಗೂಡೌಣದಲ್ಲಿ ನಿರ್ಮಸಿಲಾಗಿದ ಶುದ್ದ ನೀರಿನ ಘಟಕ ಪಾಳು ಬಿದ್ದು, ನಿರ್ವಹಣೆ ಇಲ್ಲದೆ ಇಲ್ಲಿರುವುದರಿಂದ ಸಲಕರಣೆಗಳು ತುಕ್ಕು ಹಿಡಿಯಲು ಪ್ರಾರಂಭಸಿವೆ.

ಇಷ್ಟೇಲ್ಲಾ ಸಮಸ್ಯೆ ಗಳು ತೆಲೆದೊರಿದರು ಇಲ್ಲಿನ ಗ್ರಾಪಂ ಅಧಿಕಾರಿಗಳು, ಸದಸ್ಯರುಗಳು ತೆಲೆ ಕೆಳಗೆ ಮಾಡಿ ಮೌನ ರಥ ಹಮ್ಮಿಕೊಂಡಿದ್ದಾರ? ಎಂದು ಕಾಣಸುತ್ತೇ. ಈ ಕೂಡಲೇ ಎಚ್ಚತುಕೂಂಡು ಸಾರ್ವಜನಿಕ ದಾಹ ತೀರಿಸಲು ಪ್ರಯತ್ನಿಸುತ್ತಾರೋ ಇಲವೋ ಕಾದು ನೋಡಬೇಕು.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago