Latest

ಇದ್ದು ಇಲ್ಲದಂತಾದ ಶುದ್ದ ನೀರಿನ ಘಟಕ..!

ಕುಂದಗೋಳ: ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟು ಹಲವಾರು ವರ್ಷ ಕಳೆದರೂ ದುರಸ್ತಿ ಕೈಗೊಳ್ಳ ದ್ದರಿಂದ ಚಿಕ್ಕನರ್ತಿ ಗ್ರಾಮಸ್ಥರು ಕುಡಿಯುವ ನೀರಿಗೆ ಅಲೆದಾಡುವಂತಾಗಿದೆ. ಪರ ಊರಿಗೆ ತೆರಳಿ ನೀರು ತರುವಂತಾಗಿದ್ದು. ಅಧಿಕಾರಿಗಳು ಕುಡಿಯುವ ನೀರಿನ ಘಟಕ ದುರಸ್ತಿ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಇಲ್ಲಿನ ನಿವಾಸಿಗಳು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ನಿರ್ಮಾಣಗೂಂಡು ಕೆಲವು ದಿನಗಳ ಹಿಂದೆ ಶುದ್ದ ನೀರಿನ ಘಟಕ ಕಾರ್ಯನಿರ್ವಹಿಸುತ್ತು, ಸದ್ಯ ಒಂದೂವರೆ ವರ್ಷದಿಂದಲೇ ಸ್ಥಗಿತಗೊಂಡಿದೆ. ಹಾಗಾದರೆ ಗ್ರಾಮ ಪಂಚಾಯಿತ್ ಆಡಳಿತ ಮಂಡಳಿ ಗಮನಕ್ಕೆ ಬಂದಿಲವ್ವಾ?

ಈ ಗ್ರಾಮದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಒಂದೇ ಒಂದೇ ಶುದ್ದ ಕುಡಿಯುವ ನೀರಿನ ಘಟಕ ಇರುವುದರಿಂದ ಇಲ್ಲಿನ ಗ್ರಾಮಸ್ಥರು ಯರಗುಪ್ಪಿ, ಹಿರೇನರ್ತಿ, ಕುಂದಗೋಳ ಹೀಗೆ ಗ್ರಾಮಗಳಿಗೆ ತೆರಳಿ ಶುದ್ದ ನೀರು ತೆಗೆದುಕೊಂಡು ಬರ್ತಾ ಇದ್ದರೆ ಇದ್ಯಾವುದೂ ಅಧಿಕಾರಿಗಳಿಗೆ, ಗ್ರಾಪಂ ಸದಸ್ಯರ ಗಮನಕ್ಕೆ ಬರದೇ ಇರುವುದಕ್ಕೆ ಕಾರಣವಾದರೂ ಏನು?

ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಗೂಡೌಣದಲ್ಲಿ ನಿರ್ಮಸಿಲಾಗಿದ ಶುದ್ದ ನೀರಿನ ಘಟಕ ಪಾಳು ಬಿದ್ದು, ನಿರ್ವಹಣೆ ಇಲ್ಲದೆ ಇಲ್ಲಿರುವುದರಿಂದ ಸಲಕರಣೆಗಳು ತುಕ್ಕು ಹಿಡಿಯಲು ಪ್ರಾರಂಭಸಿವೆ.

ಇಷ್ಟೇಲ್ಲಾ ಸಮಸ್ಯೆ ಗಳು ತೆಲೆದೊರಿದರು ಇಲ್ಲಿನ ಗ್ರಾಪಂ ಅಧಿಕಾರಿಗಳು, ಸದಸ್ಯರುಗಳು ತೆಲೆ ಕೆಳಗೆ ಮಾಡಿ ಮೌನ ರಥ ಹಮ್ಮಿಕೊಂಡಿದ್ದಾರ? ಎಂದು ಕಾಣಸುತ್ತೇ. ಈ ಕೂಡಲೇ ಎಚ್ಚತುಕೂಂಡು ಸಾರ್ವಜನಿಕ ದಾಹ ತೀರಿಸಲು ಪ್ರಯತ್ನಿಸುತ್ತಾರೋ ಇಲವೋ ಕಾದು ನೋಡಬೇಕು.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

7 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

7 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

7 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

13 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

13 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

13 hours ago