ಕುಂದಗೋಳ: ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟು ಹಲವಾರು ವರ್ಷ ಕಳೆದರೂ ದುರಸ್ತಿ ಕೈಗೊಳ್ಳ ದ್ದರಿಂದ ಚಿಕ್ಕನರ್ತಿ ಗ್ರಾಮಸ್ಥರು ಕುಡಿಯುವ ನೀರಿಗೆ ಅಲೆದಾಡುವಂತಾಗಿದೆ. ಪರ ಊರಿಗೆ ತೆರಳಿ ನೀರು ತರುವಂತಾಗಿದ್ದು. ಅಧಿಕಾರಿಗಳು ಕುಡಿಯುವ ನೀರಿನ ಘಟಕ ದುರಸ್ತಿ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಇಲ್ಲಿನ ನಿವಾಸಿಗಳು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ನಿರ್ಮಾಣಗೂಂಡು ಕೆಲವು ದಿನಗಳ ಹಿಂದೆ ಶುದ್ದ ನೀರಿನ ಘಟಕ ಕಾರ್ಯನಿರ್ವಹಿಸುತ್ತು, ಸದ್ಯ ಒಂದೂವರೆ ವರ್ಷದಿಂದಲೇ ಸ್ಥಗಿತಗೊಂಡಿದೆ. ಹಾಗಾದರೆ ಗ್ರಾಮ ಪಂಚಾಯಿತ್ ಆಡಳಿತ ಮಂಡಳಿ ಗಮನಕ್ಕೆ ಬಂದಿಲವ್ವಾ?
ಈ ಗ್ರಾಮದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಒಂದೇ ಒಂದೇ ಶುದ್ದ ಕುಡಿಯುವ ನೀರಿನ ಘಟಕ ಇರುವುದರಿಂದ ಇಲ್ಲಿನ ಗ್ರಾಮಸ್ಥರು ಯರಗುಪ್ಪಿ, ಹಿರೇನರ್ತಿ, ಕುಂದಗೋಳ ಹೀಗೆ ಗ್ರಾಮಗಳಿಗೆ ತೆರಳಿ ಶುದ್ದ ನೀರು ತೆಗೆದುಕೊಂಡು ಬರ್ತಾ ಇದ್ದರೆ ಇದ್ಯಾವುದೂ ಅಧಿಕಾರಿಗಳಿಗೆ, ಗ್ರಾಪಂ ಸದಸ್ಯರ ಗಮನಕ್ಕೆ ಬರದೇ ಇರುವುದಕ್ಕೆ ಕಾರಣವಾದರೂ ಏನು?
ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಗೂಡೌಣದಲ್ಲಿ ನಿರ್ಮಸಿಲಾಗಿದ ಶುದ್ದ ನೀರಿನ ಘಟಕ ಪಾಳು ಬಿದ್ದು, ನಿರ್ವಹಣೆ ಇಲ್ಲದೆ ಇಲ್ಲಿರುವುದರಿಂದ ಸಲಕರಣೆಗಳು ತುಕ್ಕು ಹಿಡಿಯಲು ಪ್ರಾರಂಭಸಿವೆ.
ಇಷ್ಟೇಲ್ಲಾ ಸಮಸ್ಯೆ ಗಳು ತೆಲೆದೊರಿದರು ಇಲ್ಲಿನ ಗ್ರಾಪಂ ಅಧಿಕಾರಿಗಳು, ಸದಸ್ಯರುಗಳು ತೆಲೆ ಕೆಳಗೆ ಮಾಡಿ ಮೌನ ರಥ ಹಮ್ಮಿಕೊಂಡಿದ್ದಾರ? ಎಂದು ಕಾಣಸುತ್ತೇ. ಈ ಕೂಡಲೇ ಎಚ್ಚತುಕೂಂಡು ಸಾರ್ವಜನಿಕ ದಾಹ ತೀರಿಸಲು ಪ್ರಯತ್ನಿಸುತ್ತಾರೋ ಇಲವೋ ಕಾದು ನೋಡಬೇಕು.
ವರದಿ; ಶಾನು ಯಲಿಗಾರ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…