Latest

ಇದ್ದೂ ಇಲ್ಲದಂತಿರುವ ಶುದ್ದ ನೀರಿನ ಘಟಕ..!

ಕುಂದಗೋಳ; ಜನರಿಗೆ ಶುದ್ದ ಕುಡಿಯುವ ನೀರು ಒದಗಿಸಲು ಸಲುವಾಗಿ ನಿರ್ಮಿಸಲಾಗಿದ್ದ ಶುದ್ದ ನೀರಿನ ಘಟಕ, ನಿರ್ವಹಣೆ ಇಲ್ಲದೆ ಪಾಳು ಬಿದ್ದು ಸಲಕರಣೆಗಳನ್ನು ತುಕ್ಕು ಹಿಡಿಯಲು ಆರಂಭಿಸಿವೆ.

ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಸಿಲಾಗಿದ, ಶುದ್ದ ನೀರಿನ ಘಟಕದ ದುಸ್ಥಿತಿ ಇದು. ಈಗಾಗಲೇ ಗ್ರಾಮದಲ್ಲಿ ಒಂದು ಶುದ್ದ ನೀರಿನ ಘಟಕ ಕಾರ್ಯನಿರ್ವಹಿಸುತ್ತಿದ್ದು, ಇನ್ನೊಂದು ಕಳೆದ ಒಂದೂವರೆ ವರ್ಷದಿಂದ ಹಾಗೆ ಪಾಳು ಬಿದ್ದಿದ್ದೆ ಅಂತೇ, ಇದು ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ?

ಕುಬಿಹಾಳ ಗ್ರಾಮದಲ್ಲಿ ಸುಮಾರು ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು ಗ್ರಾಮದಲ್ಲಿ ಎರಡು ಶುದ್ದ ನೀರಿನ ಘಟಕ ಸ್ಥಾಪಿಸಿದ್ದಾರೆ, ಆದರೆ ಅಧಿಕಾರಗಳ ಮಾತ್ರ ಸಮಸ್ಯೆಗಳ ಬಗ್ಗೆ ಗಮನ ಕೊಡದೆ ಜಾನ ಮೌನ ವಹಿಸಿ ಸುತ್ತಾರೆ ಅಂದರೆ ನಾಚಿಕೆಗೇಡಿನ ಸಂಗತಿ.

ಸರ್ಕಾರ ಲಕ್ಷ ಲಕ್ಷ ಹಣ ಮೂಲಭೂತ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ಕುಡಿಯುವ ನೀರಿಗೆ ನೀಡಿದ್ದು. ಆದರೆ ಈ ಅಧಿಕಾರಿಗಳ ಬೇಜವಾಬ್ದಾರಿತನವೋ ಅಥವಾ ನಿರ್ಲಕ್ಷತನವೋ ಒಂದು ಗೊತ್ತಿಲ್ಲ.

ಒಟ್ಟಿನಲ್ಲಿ ಪಾಳು ಬಿದ್ದ ಶುದ್ದ ನೀರಿನ ಘಟಕ ದುರಸ್ಥಿ ಸರಿಪಡಿಸುತ್ತಾರೋ ಅಥಾವ ಇಲ್ಲೋ ಅಂತ ಕಾದು ನೋಡಬೇಕು?

ಈ ಬಗ್ಗೆ ಅಧಿಕಾರ ಬಳಿ ಪ್ರಶ್ನೆ ಮಾಡಿದಾಗ ಶುದ್ದ ನೀರಿನ ಘಟಕ ಸ್ಥಳಾಂತರಸಲಾಗುತ್ತದೆ. ಈಗಿರುವ ಘಟಕ ಎದುರುಗಡೆ ಹೊಸದಾಗಿ ನಿರ್ಮಾಣ ಮಾಡಿ ಸಲಕರಣೆಗಳನ್ನು ಖರೀದಿಸಿ ನಿರ್ಮಾಣ ಮಾಡುತ್ತೇವೆ ಎಂದು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಮಾಹಿತಿ ನೀಡಿದರು. ಹಾಗಾದರೆ ಈಗಿರುವ ಶುದ್ದ ನೀರಿನ ಘಟಕ ನಿರ್ವಹಣೆ ಮಾಡದೇ ಬೇಕಾ ಬಿಟ್ಟ ಖರ್ಚು ಮಾಡಲು ಸರಕಾರ ದುಡ್ಡು ಅಥವಾ ಕೊಳ್ಳೆ ಒಡೆದ ದುಡ್ಡಾ ಇವರುಗಳ ಮಾಡೋದು ನಿಜಕ್ಕೂ ದುರ್ಬಳಕೆ ಅಂತ ಸ್ಪಷ್ಟವಾಗಿ ಗೋಚರಿಸುತ್ತದೆ. ಅಧಿಕಾರ ಇದೆ ಅಂತ ಏನು ಬೇಕಾದರೂ ಮಾಡೋದು ಸರೀನಾ?

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

22 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

22 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

22 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 days ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 days ago