Latest

ಇದ್ದೂ ಇಲ್ಲದಂತಿರುವ ಶುದ್ದ ನೀರಿನ ಘಟಕ..!

ಕುಂದಗೋಳ; ಜನರಿಗೆ ಶುದ್ದ ಕುಡಿಯುವ ನೀರು ಒದಗಿಸಲು ಸಲುವಾಗಿ ನಿರ್ಮಿಸಲಾಗಿದ್ದ ಶುದ್ದ ನೀರಿನ ಘಟಕ, ನಿರ್ವಹಣೆ ಇಲ್ಲದೆ ಪಾಳು ಬಿದ್ದು ಸಲಕರಣೆಗಳನ್ನು ತುಕ್ಕು ಹಿಡಿಯಲು ಆರಂಭಿಸಿವೆ.

ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಸಿಲಾಗಿದ, ಶುದ್ದ ನೀರಿನ ಘಟಕದ ದುಸ್ಥಿತಿ ಇದು. ಈಗಾಗಲೇ ಗ್ರಾಮದಲ್ಲಿ ಒಂದು ಶುದ್ದ ನೀರಿನ ಘಟಕ ಕಾರ್ಯನಿರ್ವಹಿಸುತ್ತಿದ್ದು, ಇನ್ನೊಂದು ಕಳೆದ ಒಂದೂವರೆ ವರ್ಷದಿಂದ ಹಾಗೆ ಪಾಳು ಬಿದ್ದಿದ್ದೆ ಅಂತೇ, ಇದು ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ?

ಕುಬಿಹಾಳ ಗ್ರಾಮದಲ್ಲಿ ಸುಮಾರು ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು ಗ್ರಾಮದಲ್ಲಿ ಎರಡು ಶುದ್ದ ನೀರಿನ ಘಟಕ ಸ್ಥಾಪಿಸಿದ್ದಾರೆ, ಆದರೆ ಅಧಿಕಾರಗಳ ಮಾತ್ರ ಸಮಸ್ಯೆಗಳ ಬಗ್ಗೆ ಗಮನ ಕೊಡದೆ ಜಾನ ಮೌನ ವಹಿಸಿ ಸುತ್ತಾರೆ ಅಂದರೆ ನಾಚಿಕೆಗೇಡಿನ ಸಂಗತಿ.

ಸರ್ಕಾರ ಲಕ್ಷ ಲಕ್ಷ ಹಣ ಮೂಲಭೂತ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ಕುಡಿಯುವ ನೀರಿಗೆ ನೀಡಿದ್ದು. ಆದರೆ ಈ ಅಧಿಕಾರಿಗಳ ಬೇಜವಾಬ್ದಾರಿತನವೋ ಅಥವಾ ನಿರ್ಲಕ್ಷತನವೋ ಒಂದು ಗೊತ್ತಿಲ್ಲ.

ಒಟ್ಟಿನಲ್ಲಿ ಪಾಳು ಬಿದ್ದ ಶುದ್ದ ನೀರಿನ ಘಟಕ ದುರಸ್ಥಿ ಸರಿಪಡಿಸುತ್ತಾರೋ ಅಥಾವ ಇಲ್ಲೋ ಅಂತ ಕಾದು ನೋಡಬೇಕು?

ಈ ಬಗ್ಗೆ ಅಧಿಕಾರ ಬಳಿ ಪ್ರಶ್ನೆ ಮಾಡಿದಾಗ ಶುದ್ದ ನೀರಿನ ಘಟಕ ಸ್ಥಳಾಂತರಸಲಾಗುತ್ತದೆ. ಈಗಿರುವ ಘಟಕ ಎದುರುಗಡೆ ಹೊಸದಾಗಿ ನಿರ್ಮಾಣ ಮಾಡಿ ಸಲಕರಣೆಗಳನ್ನು ಖರೀದಿಸಿ ನಿರ್ಮಾಣ ಮಾಡುತ್ತೇವೆ ಎಂದು ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಮಾಹಿತಿ ನೀಡಿದರು. ಹಾಗಾದರೆ ಈಗಿರುವ ಶುದ್ದ ನೀರಿನ ಘಟಕ ನಿರ್ವಹಣೆ ಮಾಡದೇ ಬೇಕಾ ಬಿಟ್ಟ ಖರ್ಚು ಮಾಡಲು ಸರಕಾರ ದುಡ್ಡು ಅಥವಾ ಕೊಳ್ಳೆ ಒಡೆದ ದುಡ್ಡಾ ಇವರುಗಳ ಮಾಡೋದು ನಿಜಕ್ಕೂ ದುರ್ಬಳಕೆ ಅಂತ ಸ್ಪಷ್ಟವಾಗಿ ಗೋಚರಿಸುತ್ತದೆ. ಅಧಿಕಾರ ಇದೆ ಅಂತ ಏನು ಬೇಕಾದರೂ ಮಾಡೋದು ಸರೀನಾ?

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago